12:46 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಅಥಣಿ ಮಿನಿ ವಿಧಾನ ಸೌಧದ ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ: 2 ಕಿಮೀ ರಸ್ತೆಯಲ್ಲಿ ಬರೇ ಹೊಂಡ ಗುಂಡಿ!

03/10/2022, 11:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ವಾಹನ ಸಂಚಾರ ಮಾಡುವ ಅಥಣಿ- ವಿಜಯಪುರ ರಾಜ್ಯ ಹೆದ್ದಾರಿ ದುಸ್ಥಿತಿ ಇನ್ನೂ ಸುಧಾರಣೆಗೊಂಡಿಲ್ಲ. ಇದರೊಂದಿಗೆ ಅಥಣಿ ಮಿನಿ ವಿಧಾನ ಸೌದದ ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ ಇನ್ನೂ ದೊರೆತಿಲ್ಲ.


ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಪ್ರಭಾವಿ ರಾಜಕಾರಣಿ ಗಳ ತವರೂರು. ಬಿಜೆಪಿ ಶಾಸಕ ಮಹೇಶ ಕುಮಠಳ್ಳಿ ಸ್ವಕ್ಷೇತ್ರ. ಆದರೆ ಇಲ್ಲಿಯ 

 ರಸ್ತೆಯ ದುಸ್ಥಿತಿ ಹೇಳಿ ತೀರದು. ಪಟ್ಟಣದಿಂದ ಎರಡು  ಕಿಮೀ ರಸ್ತೆ ಹದಗೆಟ್ಟಿದ್ದರಿಂದ ಸಾಕಷ್ಟು ಬಾರಿ ಅಪಘಾತವಾಗಿವೆ.

ತಹಸೀಲ್ದಾರ್ ಕಚೇರಿ ಇರುವುದರಿಂದ ತಾಲೂಕಿನ ಹಳ್ಳಿ ರೈತರಿಗೂ ರಸ್ತೆ ಗುಂಡಿಯಿಂದ ಸಾಕಷ್ಟು ಸಂಕಷ್ಟ ಎದುರಾಗಿದೆ. ಸುಮಾರು 2 ಕಿಮೀ
ರಸ್ತೆ ಉದ್ದಕ್ಕು ಬರಿ ಗುಂಡಿಗಳದ್ದೆ ಕಾರುಬಾರು.

ಕೂಡಲೇ ವ್ಯವಸ್ಥಿತ ರಸ್ತೆ ಮಾಡುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು