6:44 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಅಥಣಿ ಮಿನಿ ವಿಧಾನ ಸೌಧದ ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ: 2 ಕಿಮೀ ರಸ್ತೆಯಲ್ಲಿ ಬರೇ ಹೊಂಡ ಗುಂಡಿ!

03/10/2022, 11:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ವಾಹನ ಸಂಚಾರ ಮಾಡುವ ಅಥಣಿ- ವಿಜಯಪುರ ರಾಜ್ಯ ಹೆದ್ದಾರಿ ದುಸ್ಥಿತಿ ಇನ್ನೂ ಸುಧಾರಣೆಗೊಂಡಿಲ್ಲ. ಇದರೊಂದಿಗೆ ಅಥಣಿ ಮಿನಿ ವಿಧಾನ ಸೌದದ ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ ಇನ್ನೂ ದೊರೆತಿಲ್ಲ.


ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಪ್ರಭಾವಿ ರಾಜಕಾರಣಿ ಗಳ ತವರೂರು. ಬಿಜೆಪಿ ಶಾಸಕ ಮಹೇಶ ಕುಮಠಳ್ಳಿ ಸ್ವಕ್ಷೇತ್ರ. ಆದರೆ ಇಲ್ಲಿಯ 

 ರಸ್ತೆಯ ದುಸ್ಥಿತಿ ಹೇಳಿ ತೀರದು. ಪಟ್ಟಣದಿಂದ ಎರಡು  ಕಿಮೀ ರಸ್ತೆ ಹದಗೆಟ್ಟಿದ್ದರಿಂದ ಸಾಕಷ್ಟು ಬಾರಿ ಅಪಘಾತವಾಗಿವೆ.

ತಹಸೀಲ್ದಾರ್ ಕಚೇರಿ ಇರುವುದರಿಂದ ತಾಲೂಕಿನ ಹಳ್ಳಿ ರೈತರಿಗೂ ರಸ್ತೆ ಗುಂಡಿಯಿಂದ ಸಾಕಷ್ಟು ಸಂಕಷ್ಟ ಎದುರಾಗಿದೆ. ಸುಮಾರು 2 ಕಿಮೀ
ರಸ್ತೆ ಉದ್ದಕ್ಕು ಬರಿ ಗುಂಡಿಗಳದ್ದೆ ಕಾರುಬಾರು.

ಕೂಡಲೇ ವ್ಯವಸ್ಥಿತ ರಸ್ತೆ ಮಾಡುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು