1:12 AM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಅಥಣಿ: ನದಿ ಪಾಲಾದ 4 ಮಂದಿ ಸಹೋದರರಲ್ಲಿ ಓರ್ವನ ಮೃತದೇಹ ಪತ್ತೆ; ಮತ್ತೆ ಮೂವರಿಗೆ ತೀವ್ರ ಶೋಧ

29/06/2021, 15:56

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಿನ್ನೆ ನಡೆದ ದುರ್ಘಟನೆಯಲ್ಲಿ ಮರಣ ಹೊಂದಿದ ಕುಟುಂಬದ ಹಿರಿಯರಾದ ಮಗನಾದ ಪರಶುರಾಮ್ ಗೋಪಾಲ್ ಬನಸೋಡೆ ಅವರ ಶವ ಪತ್ತೆಯಾಗಿದ್ದು, ಕುಟುಂಬಸ್ಥರಲ್ಲಿ ಹಾಗೂ ಗ್ರಾಮಸ್ಥರಲ್ಲಿ ದುಃಖ ಮುಗಿಲು ಮುಟ್ಟಿದೆ.


ಇನ್ನು ಮೂವರ ಹುಡುಕಾಟದಲ್ಲಿ ಅಗ್ನಿಶಾಮಕ ದಳ ಹಾಗೂ ಎನ್. ಡಿ. ಆರ್. ಎಫ್. ಮತ್ತು ಕೊಲ್ಲಾಪುರದ ಈಜು ತಂಡಗಳು ತೊಡಗಿವೆ.



ತೀವ್ರ ಪ್ರಮಾಣದಲ್ಲಿ ಹುಡುಕಾಟ ನಡೆಸಿದ್ದು ಆದಷ್ಟು ಬೇಗ ಇನ್ನುಳಿದ ಮೂರು ಮೃತರ ಶವಗಳು ದೊರಕಬೇಕಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು