2:42 PM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಅಥಣಿ: ನದಿ ಪಾಲಾಗಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರ ಮೃತದೇಹ ಪತ್ತೆ; ಮುಗಿಲು ಮುಟ್ಟಿದ ಗ್ರಾಮಸ್ಥರ ಆಕ್ರಂಧನ

30/06/2021, 08:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸೋಮವಾರ ನಡೆದ ಭೀಕರ ದುರಂತದಲ್ಲಿ ನೀರು ಪಾಲಾದವರ ನಾಲ್ವರಲ್ಲಿ ಮತ್ತೆ 3 ಮಂದಿಯ ಮೃತದೇಹ ಪತ್ತೆಯಾಗಿದೆ. ಮಂಗಳವಾರ ಮಧ್ಯಾಹ್ನ ಓರ್ವನ ಮೃತದೇಹ ಪತ್ತೆಯಾಗಿತ್ತು.


ದುರ್ಘಟನೆಯಲ್ಲಿ ಮರಣ ಹೊಂದಿದ ಕುಟುಂಬದ ಹಿರಿಯರಾದ ಮಗನಾದ ಪರಶುರಾಮ್ ಗೋಪಾಲ್ ಬನಸೋಡೆ ಅವರ ಮೃತದೇಹ ಮೊದಲಿಗೆ ಪತ್ತೆಯಾಗಿತ್ತು. ಇದೀಗ ಮತ್ತೆ ಮೂವರ ಮೃತದೇಹ ಪತ್ತೆಯಾಗಿದೆ. ಇದರೊಂದಿಗೆ ದುರಂತದಲ್ಲಿ ಮಡಿದ ನಾಲ್ವರ ಶವವೂ ದೊರೆತಂತಾಗಿದೆ. ಕುಟುಂಬಸ್ಥರಲ್ಲಿ ಹಾಗೂ ಗ್ರಾಮಸ್ಥರಲ್ಲಿ ದುಃಖ ಮುಗಿಲು ಮುಟ್ಟಿದೆ.


ಅಗ್ನಿಶಾಮಕ ದಳ ಹಾಗೂ ಎನ್. ಡಿ. ಆರ್. ಎಫ್. ಮತ್ತು ಕೊಲ್ಲಾಪುರದ ಈಜು ತಂಡಗಳು ಮೃತದೇಹಗಳ ಹುಡುಕಾಟ ನಡೆಸಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು