7:53 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಅಥಣಿ: ನದಿ ಪಾಲಾಗಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರ ಮೃತದೇಹ ಪತ್ತೆ; ಮುಗಿಲು ಮುಟ್ಟಿದ ಗ್ರಾಮಸ್ಥರ ಆಕ್ರಂಧನ

30/06/2021, 08:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸೋಮವಾರ ನಡೆದ ಭೀಕರ ದುರಂತದಲ್ಲಿ ನೀರು ಪಾಲಾದವರ ನಾಲ್ವರಲ್ಲಿ ಮತ್ತೆ 3 ಮಂದಿಯ ಮೃತದೇಹ ಪತ್ತೆಯಾಗಿದೆ. ಮಂಗಳವಾರ ಮಧ್ಯಾಹ್ನ ಓರ್ವನ ಮೃತದೇಹ ಪತ್ತೆಯಾಗಿತ್ತು.


ದುರ್ಘಟನೆಯಲ್ಲಿ ಮರಣ ಹೊಂದಿದ ಕುಟುಂಬದ ಹಿರಿಯರಾದ ಮಗನಾದ ಪರಶುರಾಮ್ ಗೋಪಾಲ್ ಬನಸೋಡೆ ಅವರ ಮೃತದೇಹ ಮೊದಲಿಗೆ ಪತ್ತೆಯಾಗಿತ್ತು. ಇದೀಗ ಮತ್ತೆ ಮೂವರ ಮೃತದೇಹ ಪತ್ತೆಯಾಗಿದೆ. ಇದರೊಂದಿಗೆ ದುರಂತದಲ್ಲಿ ಮಡಿದ ನಾಲ್ವರ ಶವವೂ ದೊರೆತಂತಾಗಿದೆ. ಕುಟುಂಬಸ್ಥರಲ್ಲಿ ಹಾಗೂ ಗ್ರಾಮಸ್ಥರಲ್ಲಿ ದುಃಖ ಮುಗಿಲು ಮುಟ್ಟಿದೆ.


ಅಗ್ನಿಶಾಮಕ ದಳ ಹಾಗೂ ಎನ್. ಡಿ. ಆರ್. ಎಫ್. ಮತ್ತು ಕೊಲ್ಲಾಪುರದ ಈಜು ತಂಡಗಳು ಮೃತದೇಹಗಳ ಹುಡುಕಾಟ ನಡೆಸಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು