10:23 PM Saturday14 - February 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ…

ಇತ್ತೀಚಿನ ಸುದ್ದಿ

ಅಥಣಿ: ನದಿ ಪಾಲಾಗಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರ ಮೃತದೇಹ ಪತ್ತೆ; ಮುಗಿಲು ಮುಟ್ಟಿದ ಗ್ರಾಮಸ್ಥರ ಆಕ್ರಂಧನ

30/06/2021, 08:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸೋಮವಾರ ನಡೆದ ಭೀಕರ ದುರಂತದಲ್ಲಿ ನೀರು ಪಾಲಾದವರ ನಾಲ್ವರಲ್ಲಿ ಮತ್ತೆ 3 ಮಂದಿಯ ಮೃತದೇಹ ಪತ್ತೆಯಾಗಿದೆ. ಮಂಗಳವಾರ ಮಧ್ಯಾಹ್ನ ಓರ್ವನ ಮೃತದೇಹ ಪತ್ತೆಯಾಗಿತ್ತು.


ದುರ್ಘಟನೆಯಲ್ಲಿ ಮರಣ ಹೊಂದಿದ ಕುಟುಂಬದ ಹಿರಿಯರಾದ ಮಗನಾದ ಪರಶುರಾಮ್ ಗೋಪಾಲ್ ಬನಸೋಡೆ ಅವರ ಮೃತದೇಹ ಮೊದಲಿಗೆ ಪತ್ತೆಯಾಗಿತ್ತು. ಇದೀಗ ಮತ್ತೆ ಮೂವರ ಮೃತದೇಹ ಪತ್ತೆಯಾಗಿದೆ. ಇದರೊಂದಿಗೆ ದುರಂತದಲ್ಲಿ ಮಡಿದ ನಾಲ್ವರ ಶವವೂ ದೊರೆತಂತಾಗಿದೆ. ಕುಟುಂಬಸ್ಥರಲ್ಲಿ ಹಾಗೂ ಗ್ರಾಮಸ್ಥರಲ್ಲಿ ದುಃಖ ಮುಗಿಲು ಮುಟ್ಟಿದೆ.


ಅಗ್ನಿಶಾಮಕ ದಳ ಹಾಗೂ ಎನ್. ಡಿ. ಆರ್. ಎಫ್. ಮತ್ತು ಕೊಲ್ಲಾಪುರದ ಈಜು ತಂಡಗಳು ಮೃತದೇಹಗಳ ಹುಡುಕಾಟ ನಡೆಸಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು