11:48 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಅಥಣಿ: ನದಿ ಪಾಲಾಗಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರ ಮೃತದೇಹ ಪತ್ತೆ; ಮುಗಿಲು ಮುಟ್ಟಿದ ಗ್ರಾಮಸ್ಥರ ಆಕ್ರಂಧನ

30/06/2021, 08:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸೋಮವಾರ ನಡೆದ ಭೀಕರ ದುರಂತದಲ್ಲಿ ನೀರು ಪಾಲಾದವರ ನಾಲ್ವರಲ್ಲಿ ಮತ್ತೆ 3 ಮಂದಿಯ ಮೃತದೇಹ ಪತ್ತೆಯಾಗಿದೆ. ಮಂಗಳವಾರ ಮಧ್ಯಾಹ್ನ ಓರ್ವನ ಮೃತದೇಹ ಪತ್ತೆಯಾಗಿತ್ತು.


ದುರ್ಘಟನೆಯಲ್ಲಿ ಮರಣ ಹೊಂದಿದ ಕುಟುಂಬದ ಹಿರಿಯರಾದ ಮಗನಾದ ಪರಶುರಾಮ್ ಗೋಪಾಲ್ ಬನಸೋಡೆ ಅವರ ಮೃತದೇಹ ಮೊದಲಿಗೆ ಪತ್ತೆಯಾಗಿತ್ತು. ಇದೀಗ ಮತ್ತೆ ಮೂವರ ಮೃತದೇಹ ಪತ್ತೆಯಾಗಿದೆ. ಇದರೊಂದಿಗೆ ದುರಂತದಲ್ಲಿ ಮಡಿದ ನಾಲ್ವರ ಶವವೂ ದೊರೆತಂತಾಗಿದೆ. ಕುಟುಂಬಸ್ಥರಲ್ಲಿ ಹಾಗೂ ಗ್ರಾಮಸ್ಥರಲ್ಲಿ ದುಃಖ ಮುಗಿಲು ಮುಟ್ಟಿದೆ.


ಅಗ್ನಿಶಾಮಕ ದಳ ಹಾಗೂ ಎನ್. ಡಿ. ಆರ್. ಎಫ್. ಮತ್ತು ಕೊಲ್ಲಾಪುರದ ಈಜು ತಂಡಗಳು ಮೃತದೇಹಗಳ ಹುಡುಕಾಟ ನಡೆಸಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು