3:35 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಥಣಿ ಪುರಸಭೆ ಚುನಾವಣೆ: ಕುತೂಹಲ ಕೆರಳಿಸಿದ ದಂಪತಿ ಸ್ಪರ್ಧೆ; ರಂಗೇರಿದ ಅಖಾಡ

26/12/2021, 15:14

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪುರಸಭೆ ಚುನಾವಣೆಯಲ್ಲಿ ದಂಪತಿ ಸ್ಪರ್ಧಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಅವರು ಯಾರು ಗೊತ್ತೇ? ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾವಸಾಬ್ ಐಹೊಳೆ ವಾರ್ಡ್ ನಂಬರ್ 11ರಲ್ಲಿ ಸ್ಪರ್ದಿಸಿದ್ದಾರೆ ಮತ್ತು ಅವರ 

ಪತ್ನಿ ವಿದ್ಯಾ ರಾವಸಾಬ ಐಹೊಳೆ ಅವರು ವಾರ್ಡ್ ನಂಬರ್ 25ರಲ್ಲಿ ಸ್ಪರ್ಧಿಸುತ್ತಿದ್ದಾರೆ.

ಪುರಸಭೆ ಸದಸ್ಯರಾಗಿ ಮತ್ತು ಪುರಸಭೆಯಲ್ಲಿ 11 ತಿಂಗಳು ಅಧ್ಯಕ್ಷರಿದ್ದಾಗ ಸಮಾರು 20 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಮಾಡಿಸಿದ್ದೇನೆ, ಇನ್ನೂ ಹಲವಾರು ಅಭಿರುದ್ದಿ ಕಾರ್ಯಗಳು ಬಾಕಿ ಇವೆ ಅವುಗಳನ್ನು ಪೂರ್ಣ ಗೊಳಿಸಲು ನನಗೆ ಮತ್ತು ನನ್ನ ಪತ್ನಿಗೆ ಮತ್ತೊಮ್ಮೆ ಅವಕಾಶ ನೀಡಿ ನಮ್ಮ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವದಿಸಿ ಹಾಗೂ ಎಲ್ಲ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಾವಾಸಬ ಐಹೊಳೆ ಮಾಧ್ಯಮದ ಮೂಲಕ ಕೇಳಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು