6:37 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಥಣಿ ರಣ ಕಣದಲ್ಲಿ ಜೆಡಿಎಸ್ ಕಹಳೆ: ಕುಸ್ತಿ ಅಖಾಡದಲ್ಲಿ ಎಲ್ಲರೂ ಪೈಲ್ವಾನರೇ ಎಂದ ಶಶಿಕಾಂತ ಪಡಸಲಗಿ

23/04/2023, 19:22

ರಾಹುಲ್ ಅಥಣಿ ಬೆಳಗಾವಿ

info.reporterkarnataka @gmail.com

ಅಥಣಿ ವಿಧಾನಸಭಾ ಕ್ಷೇತ್ರಕ್ಕೆ ಜಾತ್ಯತೀತ ಜನತಾ ದಳ ಎಂಟ್ರಿ ಕೊಟ್ಡಿದೆ. ಜೆಡಿಎಸ್ ಅಭ್ಯರ್ಥಿ ಶಶಿಕಾಂತ ಪಡಸಲಗಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಶಶಿಕಾಂತ್ ಪಡಸಲಗಿ
ಇಲ್ಲಿ ಘಟಾನುಘಟಿ ಅಂತ ಯಾರು ಇಲ್ಲ ಕುಸ್ತಿ ಅಖಾಡದಲ್ಲಿ ಎಲ್ಲರೂ ಪೈಲ್ವಾನರೇ ಎಂದರು.

ನಾನು ಯಾವ ಆಮಿಷ ತೋರಿಲ್ಲ‌. ಸಾವಿರಾರು ಸಂಖ್ಯೆಯಲ್ಲಿ ಜನ ಬಂದಿದ್ದಾರೆ. ಅದು ನಮ್ಮ ಮೇಲಿನ ಅಭಿಮಾನ ಅಷ್ಟೇ. ಒಬ್ಬ ಸಂತನಾಗಿ ಅಖಾಡಕ್ಕೆ ಇಳಿದ್ದಿದ್ದೇನೆ. ಜನ ಆಶೀರ್ವಾದ ಮಾಡುತ್ತಾರೆ ಅನ್ನೋ ವಿಶ್ವಾಸ ನನಗಿದೆ ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು