7:57 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಅಥಣಿ: ಸಾಂಸ್ಕೃತಿಕ ಭವನ ಉದ್ಘಾಟನೆ; ಸತ್ಕಾರ ಸಮಾರಂಭ

02/09/2024, 21:41

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.ಕಂ

ಬೆಳಗಾವಿ ಜಿಲ್ಲೆಯ ಅಥಣಿಯ ಸರ್ ಎಂ. ವಿಶ್ವೇಶ್ವರಯ್ಯ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಮಹಿಳಾ ಸಿದ್ದ ಉಡುಪುಗಳ ತಯಾರಕಾ ಸಹಕಾರಿ ಸಂಘ ನಿಯಮಿತ ಆಶ್ರಯದಲ್ಲಿ ನಿರ್ಮಿಸಿದ ಸಾಂಸ್ಕೃತಿಕ ಭವನ ಉದ್ಘಾಟನೆ ಮತ್ತು ಸತ್ಕಾರ ಸಮಾರಂಭ ಅಥಣಿಯಲ್ಲಿ ನಡೆಯಿತು.
ಸಾಂಸ್ಕೃತಿಕ ಭವನವನ್ನು ಸಾವಿತ್ರಮ್ಮ ದಳವಾಯಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಅಥಣಿಯ ಶಾಂತಿನಾಥ ಬ್ಯಾಂಕ್ ನ ಅಧ್ಯಕ್ಷ
ಮಹಾವೀರ ಬಾ. ಪಡನಾಡ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಾಗರತ್ನ ಹೆಗಡೆ, ಅನ್ನ ಸಾಬ್ ಅಡಹಳ್ಳಿ, ಸುಶಾಂತ್ ಪಟ್ಟಣ್, ಶಶಿ ಸಾಳ್ವೆ, ಭೀಮು ಕಾಂಬಳೆ ಭಾಗವಹಿಸಿದ್ದರು.


ಸಂಸ್ಥೆಯ ಅಧ್ಯಕ್ಷರಾದ ಪುಷ್ಪ ಕಾಂಬಳೆ, ಅನಿಲ್ ಕಾಂಬಳೆ, ಕುಮಾರ ಗಸ್ತಿ, ಆನಂದ ಪಸಾರೆ, ಕಣ್ಣಾಳ ಸರ, ಮಾರುತಿ ಹಳ್ಯಾಳ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು