1:40 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ…

ಇತ್ತೀಚಿನ ಸುದ್ದಿ

ಅಥಣಿ ಸರಕಾರಿ ಆಸ್ಪತ್ರೆಗೆ ಐಸಿಯು ಸೌಲಭ್ಯವಿರುವ ಅಂಬುಲೆನ್ಸ್  ಡಿಸಿಎಂ ಲಕ್ಷ್ಮಣ ಸವದಿ ಹಸ್ತಾಂತರ

13/06/2021, 13:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸುಸಜ್ಜಿತವಾಗಿರುವ ಅತ್ಯಾಧುನಿಕ ಐಸಿಯು ಸೌಲಭ್ಯವುಳ್ಳ ಅಂಬುಲೆನ್ಸ್ ನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಭಾನುವಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕಿತರನ್ನು ಕರೆತರುವಾಗ ಆಕ್ಸಿಜನ್ ಕೊರತೆಯಾಗಿ ಮಾರ್ಗಮಧ್ಯೆ ತೊಂದರೆಗೆ ಈಡಾಗಬಾರದು ಎಂಬುದನ್ನು ಅರಿತು ಐಸಿಯು ಸೌಲಭ್ಯವುಳ್ಳ ಅಂಬುಲೆನ್ಸ್ ಅನ್ನು ನೀಡಿರುವುದಾಗಿ ತಿಳಿಸಿದರು.

ಗಚ್ಚಿನ ಮಠದ  ಶ್ರೀ ಶಿವಬಸವ ಶ್ರೀಗಳು,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೈಲ್ ಗಸ್ತಿ,ಮಾಜಿ ತಾ.ಪ ಸದಸ್ಯರು ಶೈಲಪ್ಪ ಗೋಲ್, ಮುಖಂಡರಾದ ಅಪ್ಪು ನ್ಯಾಮಗೌಡ, ಗುರುಬಸವ ತೆವರಮನಿ, ಅರುಣ ಭಾಸಂಗಿ, ಅಮೋಘ ಸಿದ್ದ, ಪ್ರದೀಪ ನಂದಗಾವ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾಕ್ಟರ್ ಕಾಗೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು