12:10 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಥಣಿ ಶಾಸಕ ಲಕ್ಷ್ಮಣ ಸವದಿಗೆ ಶ್ರೀ ಮರುಳ ಸಿದ್ದ ಮಹಾಸ್ವಾಮಿ ಸನ್ಮಾನ: ಸಚಿವ ಸ್ಥಾನ ದೊರಕಲು ಆಶೀರ್ವಾದ

03/06/2023, 21:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಆಡಳಿತ ಕಾಂಗ್ರೆಸ್ ಪಕ್ಷದಿಂದ ನೂತನ ಶಾಸಕರಾಗಿ ಆಯ್ಕೆಯಾದ ಲಕ್ಷ್ಮಣ ಸವದಿ ಅವರಿಗೆ ಇಂದು ಅಥಣಿ ತಾಲೂಕಿನ ಶೆಟ್ಟರ್ ಮಠದ ಆವರಣದಲ್ಲಿ ಇಂದು ಶ್ರೀ ಮರುಳ ಸಿದ್ದ ಮಹಾಸ್ವಾಮಿಜಿ ಅವದು ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು, ಇಡೀ ರಾಜ್ಯದಲ್ಲಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ರಾಜ್ಯದಲ್ಲಿ ಎರಡನೆ ಸ್ಥಾನದಲ್ಲಿ ಗುರುತಿಸಿ ಕೊಟ್ಟಿರುವ ಅಥಣಿ ತಾಲೂಕಿನ ಮಹಾ ಜನತೆ ಹಾಗೂ ಪೂಜ್ಯರುಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿಯ ಕೆಲಸಗಳನ್ನ ಮಾಡುವದಿದ್ದು ಬರುವ ಸಂದರ್ಭದಲ್ಲಿ ತಮ್ಮೆಲ್ಲರ ಸಹಾಯ ಮತ್ತು ಸಹಕಾರ ನನಗೆ ಯಾವತ್ತೂ ಬೇಕು ಒಟ್ಟಿಗೆ ಸೇರಿ ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಸಾಗಿಸೋಣ ಎಂದು ಹೇಳಿದರು.
ಆಶೀರ್ವಚನ ನೀಡಿದ ಶೆಟ್ಟರ ಮಠದ ಶ್ರೀ ಮರುಳ ಶಿದ್ದ ಮಹಾಸ್ವಾಮಿಜಿಯವರೂ ತಾವು ಅಥಣಿ ಮತಕ್ಷೇತ್ರದಲ್ಲಿ ಹಲವು ಬಾರಿ ಜಯಶಾಲಿಯಾಗಿ ಒಳ್ಳೆ ರೀತಿಯಲ್ಲಿ ಕ್ಷೇತ್ರದ ಸೇವೆಯನ್ನು ಮಾಡಿದ್ದೀರಿ. ಮತ್ತೆ ನಿಮಗೆ ಶಿವಯೋಗಿಗಳ ಆಶೀರ್ವಾದ ದೊರಕಿದೆ. ಬರುವ ದಿನಗಳಲ್ಲಿ ತಮಗೆ ಮಂತ್ರಿ ಸ್ಥಾನ ದೊರಕಲಿ ಎಂದು ಆಶೀರ್ವದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು