12:04 PM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ

03/06/2024, 09:42

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಕರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಇಡೀ ತಿಂಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ದಾಸೋಹ, ಸಾಮೂಹಿಕ ಭಜನೆ ಕೂಡ ನಡೆಯುತ್ತದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರೀ ಸಿದ್ದೇಶ್ವರ ಭಜನಾ ಸಂಘ, ಶಿವಯೋಗಿ ಯುತ್ ಕ್ಲಬ್, ಕೇರಿ ಲಕ್ಕವ್ವ ದೇವಿ ಸೇವಾ ಸಂಘದ ಪದಾಧಿಕಾರಿಗಳು ಶ್ರಮಿಸಿದರು. ಬಸಪ್ಪ ಬಕಾರಿ, ಬಾಬು ಜೋಗಾಣಿ, ಸುರೇಶ್ ಬಕಾರಿ ರಮೇಶ್ ಬಕಾರಿ, ಶಿವು ಬಳೊಳ್ಳಿ, ಅಪ್ಪ ಸಾಬ್ ಹಳದಮಳ, ಮಹದೇವ್ ಹಳದಮಳ, ಶಿವಪಾದ ರೋಕಡಿ, ಅಪ್ಪು ಕಿವಿಟಿ, ಹಳದಮಳ, ದಾನಪ್ಪ ಬಕಾರಿ, ಪ್ರೇಮಾ ಬುಟಾಳಿ, ಶೈಲಾ ಹಳ್ಳದಮಳ, ಚಿದಾನಂದ ಹಳ್ಳದಮಳ, ಶಿವಯೋಗಿ ನಗರದ ಗ್ರಾಮಸ್ಥರು ಶಿವಯೋಗಿ ನಗರದ ಭಕ್ತರು ನೂರಾರು ಜನ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು