3:39 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ

03/06/2024, 09:42

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಕರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಇಡೀ ತಿಂಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ದಾಸೋಹ, ಸಾಮೂಹಿಕ ಭಜನೆ ಕೂಡ ನಡೆಯುತ್ತದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರೀ ಸಿದ್ದೇಶ್ವರ ಭಜನಾ ಸಂಘ, ಶಿವಯೋಗಿ ಯುತ್ ಕ್ಲಬ್, ಕೇರಿ ಲಕ್ಕವ್ವ ದೇವಿ ಸೇವಾ ಸಂಘದ ಪದಾಧಿಕಾರಿಗಳು ಶ್ರಮಿಸಿದರು. ಬಸಪ್ಪ ಬಕಾರಿ, ಬಾಬು ಜೋಗಾಣಿ, ಸುರೇಶ್ ಬಕಾರಿ ರಮೇಶ್ ಬಕಾರಿ, ಶಿವು ಬಳೊಳ್ಳಿ, ಅಪ್ಪ ಸಾಬ್ ಹಳದಮಳ, ಮಹದೇವ್ ಹಳದಮಳ, ಶಿವಪಾದ ರೋಕಡಿ, ಅಪ್ಪು ಕಿವಿಟಿ, ಹಳದಮಳ, ದಾನಪ್ಪ ಬಕಾರಿ, ಪ್ರೇಮಾ ಬುಟಾಳಿ, ಶೈಲಾ ಹಳ್ಳದಮಳ, ಚಿದಾನಂದ ಹಳ್ಳದಮಳ, ಶಿವಯೋಗಿ ನಗರದ ಗ್ರಾಮಸ್ಥರು ಶಿವಯೋಗಿ ನಗರದ ಭಕ್ತರು ನೂರಾರು ಜನ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು