1:54 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ

03/06/2024, 09:42

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಕರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಇಡೀ ತಿಂಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ದಾಸೋಹ, ಸಾಮೂಹಿಕ ಭಜನೆ ಕೂಡ ನಡೆಯುತ್ತದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರೀ ಸಿದ್ದೇಶ್ವರ ಭಜನಾ ಸಂಘ, ಶಿವಯೋಗಿ ಯುತ್ ಕ್ಲಬ್, ಕೇರಿ ಲಕ್ಕವ್ವ ದೇವಿ ಸೇವಾ ಸಂಘದ ಪದಾಧಿಕಾರಿಗಳು ಶ್ರಮಿಸಿದರು. ಬಸಪ್ಪ ಬಕಾರಿ, ಬಾಬು ಜೋಗಾಣಿ, ಸುರೇಶ್ ಬಕಾರಿ ರಮೇಶ್ ಬಕಾರಿ, ಶಿವು ಬಳೊಳ್ಳಿ, ಅಪ್ಪ ಸಾಬ್ ಹಳದಮಳ, ಮಹದೇವ್ ಹಳದಮಳ, ಶಿವಪಾದ ರೋಕಡಿ, ಅಪ್ಪು ಕಿವಿಟಿ, ಹಳದಮಳ, ದಾನಪ್ಪ ಬಕಾರಿ, ಪ್ರೇಮಾ ಬುಟಾಳಿ, ಶೈಲಾ ಹಳ್ಳದಮಳ, ಚಿದಾನಂದ ಹಳ್ಳದಮಳ, ಶಿವಯೋಗಿ ನಗರದ ಗ್ರಾಮಸ್ಥರು ಶಿವಯೋಗಿ ನಗರದ ಭಕ್ತರು ನೂರಾರು ಜನ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು