1:19 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ

03/06/2024, 09:42

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಕರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಇಡೀ ತಿಂಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ದಾಸೋಹ, ಸಾಮೂಹಿಕ ಭಜನೆ ಕೂಡ ನಡೆಯುತ್ತದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರೀ ಸಿದ್ದೇಶ್ವರ ಭಜನಾ ಸಂಘ, ಶಿವಯೋಗಿ ಯುತ್ ಕ್ಲಬ್, ಕೇರಿ ಲಕ್ಕವ್ವ ದೇವಿ ಸೇವಾ ಸಂಘದ ಪದಾಧಿಕಾರಿಗಳು ಶ್ರಮಿಸಿದರು. ಬಸಪ್ಪ ಬಕಾರಿ, ಬಾಬು ಜೋಗಾಣಿ, ಸುರೇಶ್ ಬಕಾರಿ ರಮೇಶ್ ಬಕಾರಿ, ಶಿವು ಬಳೊಳ್ಳಿ, ಅಪ್ಪ ಸಾಬ್ ಹಳದಮಳ, ಮಹದೇವ್ ಹಳದಮಳ, ಶಿವಪಾದ ರೋಕಡಿ, ಅಪ್ಪು ಕಿವಿಟಿ, ಹಳದಮಳ, ದಾನಪ್ಪ ಬಕಾರಿ, ಪ್ರೇಮಾ ಬುಟಾಳಿ, ಶೈಲಾ ಹಳ್ಳದಮಳ, ಚಿದಾನಂದ ಹಳ್ಳದಮಳ, ಶಿವಯೋಗಿ ನಗರದ ಗ್ರಾಮಸ್ಥರು ಶಿವಯೋಗಿ ನಗರದ ಭಕ್ತರು ನೂರಾರು ಜನ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು