6:59 PM Saturday11 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ

03/06/2024, 09:42

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಕರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಇಡೀ ತಿಂಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ದಾಸೋಹ, ಸಾಮೂಹಿಕ ಭಜನೆ ಕೂಡ ನಡೆಯುತ್ತದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರೀ ಸಿದ್ದೇಶ್ವರ ಭಜನಾ ಸಂಘ, ಶಿವಯೋಗಿ ಯುತ್ ಕ್ಲಬ್, ಕೇರಿ ಲಕ್ಕವ್ವ ದೇವಿ ಸೇವಾ ಸಂಘದ ಪದಾಧಿಕಾರಿಗಳು ಶ್ರಮಿಸಿದರು. ಬಸಪ್ಪ ಬಕಾರಿ, ಬಾಬು ಜೋಗಾಣಿ, ಸುರೇಶ್ ಬಕಾರಿ ರಮೇಶ್ ಬಕಾರಿ, ಶಿವು ಬಳೊಳ್ಳಿ, ಅಪ್ಪ ಸಾಬ್ ಹಳದಮಳ, ಮಹದೇವ್ ಹಳದಮಳ, ಶಿವಪಾದ ರೋಕಡಿ, ಅಪ್ಪು ಕಿವಿಟಿ, ಹಳದಮಳ, ದಾನಪ್ಪ ಬಕಾರಿ, ಪ್ರೇಮಾ ಬುಟಾಳಿ, ಶೈಲಾ ಹಳ್ಳದಮಳ, ಚಿದಾನಂದ ಹಳ್ಳದಮಳ, ಶಿವಯೋಗಿ ನಗರದ ಗ್ರಾಮಸ್ಥರು ಶಿವಯೋಗಿ ನಗರದ ಭಕ್ತರು ನೂರಾರು ಜನ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು