12:28 AM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ

03/06/2024, 09:42

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಕರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಇಡೀ ತಿಂಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ದಾಸೋಹ, ಸಾಮೂಹಿಕ ಭಜನೆ ಕೂಡ ನಡೆಯುತ್ತದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರೀ ಸಿದ್ದೇಶ್ವರ ಭಜನಾ ಸಂಘ, ಶಿವಯೋಗಿ ಯುತ್ ಕ್ಲಬ್, ಕೇರಿ ಲಕ್ಕವ್ವ ದೇವಿ ಸೇವಾ ಸಂಘದ ಪದಾಧಿಕಾರಿಗಳು ಶ್ರಮಿಸಿದರು. ಬಸಪ್ಪ ಬಕಾರಿ, ಬಾಬು ಜೋಗಾಣಿ, ಸುರೇಶ್ ಬಕಾರಿ ರಮೇಶ್ ಬಕಾರಿ, ಶಿವು ಬಳೊಳ್ಳಿ, ಅಪ್ಪ ಸಾಬ್ ಹಳದಮಳ, ಮಹದೇವ್ ಹಳದಮಳ, ಶಿವಪಾದ ರೋಕಡಿ, ಅಪ್ಪು ಕಿವಿಟಿ, ಹಳದಮಳ, ದಾನಪ್ಪ ಬಕಾರಿ, ಪ್ರೇಮಾ ಬುಟಾಳಿ, ಶೈಲಾ ಹಳ್ಳದಮಳ, ಚಿದಾನಂದ ಹಳ್ಳದಮಳ, ಶಿವಯೋಗಿ ನಗರದ ಗ್ರಾಮಸ್ಥರು ಶಿವಯೋಗಿ ನಗರದ ಭಕ್ತರು ನೂರಾರು ಜನ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು