5:11 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ

03/06/2024, 09:42

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಕರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಇಡೀ ತಿಂಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ದಾಸೋಹ, ಸಾಮೂಹಿಕ ಭಜನೆ ಕೂಡ ನಡೆಯುತ್ತದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರೀ ಸಿದ್ದೇಶ್ವರ ಭಜನಾ ಸಂಘ, ಶಿವಯೋಗಿ ಯುತ್ ಕ್ಲಬ್, ಕೇರಿ ಲಕ್ಕವ್ವ ದೇವಿ ಸೇವಾ ಸಂಘದ ಪದಾಧಿಕಾರಿಗಳು ಶ್ರಮಿಸಿದರು. ಬಸಪ್ಪ ಬಕಾರಿ, ಬಾಬು ಜೋಗಾಣಿ, ಸುರೇಶ್ ಬಕಾರಿ ರಮೇಶ್ ಬಕಾರಿ, ಶಿವು ಬಳೊಳ್ಳಿ, ಅಪ್ಪ ಸಾಬ್ ಹಳದಮಳ, ಮಹದೇವ್ ಹಳದಮಳ, ಶಿವಪಾದ ರೋಕಡಿ, ಅಪ್ಪು ಕಿವಿಟಿ, ಹಳದಮಳ, ದಾನಪ್ಪ ಬಕಾರಿ, ಪ್ರೇಮಾ ಬುಟಾಳಿ, ಶೈಲಾ ಹಳ್ಳದಮಳ, ಚಿದಾನಂದ ಹಳ್ಳದಮಳ, ಶಿವಯೋಗಿ ನಗರದ ಗ್ರಾಮಸ್ಥರು ಶಿವಯೋಗಿ ನಗರದ ಭಕ್ತರು ನೂರಾರು ಜನ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು