6:57 PM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ

03/06/2024, 09:42

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಕರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಇಡೀ ತಿಂಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ದಾಸೋಹ, ಸಾಮೂಹಿಕ ಭಜನೆ ಕೂಡ ನಡೆಯುತ್ತದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರೀ ಸಿದ್ದೇಶ್ವರ ಭಜನಾ ಸಂಘ, ಶಿವಯೋಗಿ ಯುತ್ ಕ್ಲಬ್, ಕೇರಿ ಲಕ್ಕವ್ವ ದೇವಿ ಸೇವಾ ಸಂಘದ ಪದಾಧಿಕಾರಿಗಳು ಶ್ರಮಿಸಿದರು. ಬಸಪ್ಪ ಬಕಾರಿ, ಬಾಬು ಜೋಗಾಣಿ, ಸುರೇಶ್ ಬಕಾರಿ ರಮೇಶ್ ಬಕಾರಿ, ಶಿವು ಬಳೊಳ್ಳಿ, ಅಪ್ಪ ಸಾಬ್ ಹಳದಮಳ, ಮಹದೇವ್ ಹಳದಮಳ, ಶಿವಪಾದ ರೋಕಡಿ, ಅಪ್ಪು ಕಿವಿಟಿ, ಹಳದಮಳ, ದಾನಪ್ಪ ಬಕಾರಿ, ಪ್ರೇಮಾ ಬುಟಾಳಿ, ಶೈಲಾ ಹಳ್ಳದಮಳ, ಚಿದಾನಂದ ಹಳ್ಳದಮಳ, ಶಿವಯೋಗಿ ನಗರದ ಗ್ರಾಮಸ್ಥರು ಶಿವಯೋಗಿ ನಗರದ ಭಕ್ತರು ನೂರಾರು ಜನ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು