10:15 PM Saturday1 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ

03/06/2024, 09:42

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಕರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಇಡೀ ತಿಂಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ದಾಸೋಹ, ಸಾಮೂಹಿಕ ಭಜನೆ ಕೂಡ ನಡೆಯುತ್ತದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರೀ ಸಿದ್ದೇಶ್ವರ ಭಜನಾ ಸಂಘ, ಶಿವಯೋಗಿ ಯುತ್ ಕ್ಲಬ್, ಕೇರಿ ಲಕ್ಕವ್ವ ದೇವಿ ಸೇವಾ ಸಂಘದ ಪದಾಧಿಕಾರಿಗಳು ಶ್ರಮಿಸಿದರು. ಬಸಪ್ಪ ಬಕಾರಿ, ಬಾಬು ಜೋಗಾಣಿ, ಸುರೇಶ್ ಬಕಾರಿ ರಮೇಶ್ ಬಕಾರಿ, ಶಿವು ಬಳೊಳ್ಳಿ, ಅಪ್ಪ ಸಾಬ್ ಹಳದಮಳ, ಮಹದೇವ್ ಹಳದಮಳ, ಶಿವಪಾದ ರೋಕಡಿ, ಅಪ್ಪು ಕಿವಿಟಿ, ಹಳದಮಳ, ದಾನಪ್ಪ ಬಕಾರಿ, ಪ್ರೇಮಾ ಬುಟಾಳಿ, ಶೈಲಾ ಹಳ್ಳದಮಳ, ಚಿದಾನಂದ ಹಳ್ಳದಮಳ, ಶಿವಯೋಗಿ ನಗರದ ಗ್ರಾಮಸ್ಥರು ಶಿವಯೋಗಿ ನಗರದ ಭಕ್ತರು ನೂರಾರು ಜನ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು