12:08 PM Saturday28 - February 2026
ಬ್ರೇಕಿಂಗ್ ನ್ಯೂಸ್
ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ

ಇತ್ತೀಚಿನ ಸುದ್ದಿ

ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ

03/06/2024, 09:42

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಕರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಇಡೀ ತಿಂಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ದಾಸೋಹ, ಸಾಮೂಹಿಕ ಭಜನೆ ಕೂಡ ನಡೆಯುತ್ತದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರೀ ಸಿದ್ದೇಶ್ವರ ಭಜನಾ ಸಂಘ, ಶಿವಯೋಗಿ ಯುತ್ ಕ್ಲಬ್, ಕೇರಿ ಲಕ್ಕವ್ವ ದೇವಿ ಸೇವಾ ಸಂಘದ ಪದಾಧಿಕಾರಿಗಳು ಶ್ರಮಿಸಿದರು. ಬಸಪ್ಪ ಬಕಾರಿ, ಬಾಬು ಜೋಗಾಣಿ, ಸುರೇಶ್ ಬಕಾರಿ ರಮೇಶ್ ಬಕಾರಿ, ಶಿವು ಬಳೊಳ್ಳಿ, ಅಪ್ಪ ಸಾಬ್ ಹಳದಮಳ, ಮಹದೇವ್ ಹಳದಮಳ, ಶಿವಪಾದ ರೋಕಡಿ, ಅಪ್ಪು ಕಿವಿಟಿ, ಹಳದಮಳ, ದಾನಪ್ಪ ಬಕಾರಿ, ಪ್ರೇಮಾ ಬುಟಾಳಿ, ಶೈಲಾ ಹಳ್ಳದಮಳ, ಚಿದಾನಂದ ಹಳ್ಳದಮಳ, ಶಿವಯೋಗಿ ನಗರದ ಗ್ರಾಮಸ್ಥರು ಶಿವಯೋಗಿ ನಗರದ ಭಕ್ತರು ನೂರಾರು ಜನ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು