10:29 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ

03/06/2024, 09:42

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಕರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಇಡೀ ತಿಂಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ದಾಸೋಹ, ಸಾಮೂಹಿಕ ಭಜನೆ ಕೂಡ ನಡೆಯುತ್ತದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರೀ ಸಿದ್ದೇಶ್ವರ ಭಜನಾ ಸಂಘ, ಶಿವಯೋಗಿ ಯುತ್ ಕ್ಲಬ್, ಕೇರಿ ಲಕ್ಕವ್ವ ದೇವಿ ಸೇವಾ ಸಂಘದ ಪದಾಧಿಕಾರಿಗಳು ಶ್ರಮಿಸಿದರು. ಬಸಪ್ಪ ಬಕಾರಿ, ಬಾಬು ಜೋಗಾಣಿ, ಸುರೇಶ್ ಬಕಾರಿ ರಮೇಶ್ ಬಕಾರಿ, ಶಿವು ಬಳೊಳ್ಳಿ, ಅಪ್ಪ ಸಾಬ್ ಹಳದಮಳ, ಮಹದೇವ್ ಹಳದಮಳ, ಶಿವಪಾದ ರೋಕಡಿ, ಅಪ್ಪು ಕಿವಿಟಿ, ಹಳದಮಳ, ದಾನಪ್ಪ ಬಕಾರಿ, ಪ್ರೇಮಾ ಬುಟಾಳಿ, ಶೈಲಾ ಹಳ್ಳದಮಳ, ಚಿದಾನಂದ ಹಳ್ಳದಮಳ, ಶಿವಯೋಗಿ ನಗರದ ಗ್ರಾಮಸ್ಥರು ಶಿವಯೋಗಿ ನಗರದ ಭಕ್ತರು ನೂರಾರು ಜನ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು