10:56 AM Monday19 - May 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ…

ಇತ್ತೀಚಿನ ಸುದ್ದಿ

ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ

03/06/2024, 09:42

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಕರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಇಡೀ ತಿಂಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ದಾಸೋಹ, ಸಾಮೂಹಿಕ ಭಜನೆ ಕೂಡ ನಡೆಯುತ್ತದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರೀ ಸಿದ್ದೇಶ್ವರ ಭಜನಾ ಸಂಘ, ಶಿವಯೋಗಿ ಯುತ್ ಕ್ಲಬ್, ಕೇರಿ ಲಕ್ಕವ್ವ ದೇವಿ ಸೇವಾ ಸಂಘದ ಪದಾಧಿಕಾರಿಗಳು ಶ್ರಮಿಸಿದರು. ಬಸಪ್ಪ ಬಕಾರಿ, ಬಾಬು ಜೋಗಾಣಿ, ಸುರೇಶ್ ಬಕಾರಿ ರಮೇಶ್ ಬಕಾರಿ, ಶಿವು ಬಳೊಳ್ಳಿ, ಅಪ್ಪ ಸಾಬ್ ಹಳದಮಳ, ಮಹದೇವ್ ಹಳದಮಳ, ಶಿವಪಾದ ರೋಕಡಿ, ಅಪ್ಪು ಕಿವಿಟಿ, ಹಳದಮಳ, ದಾನಪ್ಪ ಬಕಾರಿ, ಪ್ರೇಮಾ ಬುಟಾಳಿ, ಶೈಲಾ ಹಳ್ಳದಮಳ, ಚಿದಾನಂದ ಹಳ್ಳದಮಳ, ಶಿವಯೋಗಿ ನಗರದ ಗ್ರಾಮಸ್ಥರು ಶಿವಯೋಗಿ ನಗರದ ಭಕ್ತರು ನೂರಾರು ಜನ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು