3:28 AM Monday12 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ಅಥಣಿ: ವಿಜೃಂಭಣೆಯಿಂದ ಜರುಗಿದ ಸತ್ತಿ ಚಾಮುಂಡೇಶ್ವರಿ ಜಾತ್ರೆ; ಆನೆ ಮೇಲೆ ದೇವಿಯ‌ ಅಂಬಾರಿ

06/10/2022, 13:48

ರಾಹುಲ್ ಅಥಣಿ ಬೆಳಗಾವಿ

info.reporter Karnataka.com

ಹೌದು ವೀಕ್ಷಕರೆ ಇದು ಎಲ್ಲಿ ಅಂತೀರಾ? ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡ ಶ್ರೀ ಚಾಮುಂಡೇಶ್ವರಿ ಜಾತ್ರೆಯನ್ನು ಅತಿ ವಿಜೃಂಭಣೆಯಿಂದ ಜರುಗಿತು.

ಕಳೆದ ಸುಮಾರು ಎರಡು ವರ್ಷಗಳಿಂದ ಕೊರೊನಾ ಎಂಬ ಮಹಾಮಾರಿ ರೋಗ ಇರುವುದರಿಂದ ಸರ್ಕಾರದ ಆದೇಶದಂತೆ ಸರಳವಾಗಿ ಆಚರಣೆ ಮಾಡಿದರು. ಆದರೆ ಈ ವರ್ಷ ಯಾವುದೇ ಅಡಚಣೆ ಇಲ್ಲದೆ ಶ್ರೀ ಚಾಮುಂಡೇಶ್ವರಿ ದೇವಿಯ ಅಂಬಾರಿಯನ್ನು ಆನೆಯ ಮೇಲೆ ಕೂಡ್ರಿಸಿ ಸತ್ತಿ ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಿದರು


ಸತ್ತಿ ಗ್ರಾಮದಲ್ಲಿ ಪವಾಡಪುರುಷ ದೇವರು ಎಂದರೆ ಶ್ರೀ ಚಾಮುಂಡೇಶ್ವರಿ ದೇವಿ ಬೇಡಿದ ಭಕ್ತರಿಗೆ ಬೇಡಿದ್ದನ್ನು ಕೊಡುವ ಕರುಣಾಮಯಿ ಶ್ರೀ ಚಾಮುಂಡೇಶ್ವರಿ ದೇವಿ ಸಾವಿರಾರು ಭಕ್ತರು ಬಂದು ಈ ದೇವಿಗೆ ಪಾತ್ರರಾಗುತ್ತಾರೆ.

6:00 ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಿಯ ರಥೋತ್ಸವ ಕೂಡ ನೆರವೇರಿತು

ಇತ್ತೀಚಿನ ಸುದ್ದಿ

ಜಾಹೀರಾತು