3:33 AM Monday10 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ಅಥಣಿ: ವಿಜೃಂಭಣೆಯಿಂದ ಜರುಗಿದ ಸತ್ತಿ ಚಾಮುಂಡೇಶ್ವರಿ ಜಾತ್ರೆ; ಆನೆ ಮೇಲೆ ದೇವಿಯ‌ ಅಂಬಾರಿ

06/10/2022, 13:48

ರಾಹುಲ್ ಅಥಣಿ ಬೆಳಗಾವಿ

info.reporter Karnataka.com

ಹೌದು ವೀಕ್ಷಕರೆ ಇದು ಎಲ್ಲಿ ಅಂತೀರಾ? ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡ ಶ್ರೀ ಚಾಮುಂಡೇಶ್ವರಿ ಜಾತ್ರೆಯನ್ನು ಅತಿ ವಿಜೃಂಭಣೆಯಿಂದ ಜರುಗಿತು.

ಕಳೆದ ಸುಮಾರು ಎರಡು ವರ್ಷಗಳಿಂದ ಕೊರೊನಾ ಎಂಬ ಮಹಾಮಾರಿ ರೋಗ ಇರುವುದರಿಂದ ಸರ್ಕಾರದ ಆದೇಶದಂತೆ ಸರಳವಾಗಿ ಆಚರಣೆ ಮಾಡಿದರು. ಆದರೆ ಈ ವರ್ಷ ಯಾವುದೇ ಅಡಚಣೆ ಇಲ್ಲದೆ ಶ್ರೀ ಚಾಮುಂಡೇಶ್ವರಿ ದೇವಿಯ ಅಂಬಾರಿಯನ್ನು ಆನೆಯ ಮೇಲೆ ಕೂಡ್ರಿಸಿ ಸತ್ತಿ ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಿದರು


ಸತ್ತಿ ಗ್ರಾಮದಲ್ಲಿ ಪವಾಡಪುರುಷ ದೇವರು ಎಂದರೆ ಶ್ರೀ ಚಾಮುಂಡೇಶ್ವರಿ ದೇವಿ ಬೇಡಿದ ಭಕ್ತರಿಗೆ ಬೇಡಿದ್ದನ್ನು ಕೊಡುವ ಕರುಣಾಮಯಿ ಶ್ರೀ ಚಾಮುಂಡೇಶ್ವರಿ ದೇವಿ ಸಾವಿರಾರು ಭಕ್ತರು ಬಂದು ಈ ದೇವಿಗೆ ಪಾತ್ರರಾಗುತ್ತಾರೆ.

6:00 ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಿಯ ರಥೋತ್ಸವ ಕೂಡ ನೆರವೇರಿತು

ಇತ್ತೀಚಿನ ಸುದ್ದಿ

ಜಾಹೀರಾತು