12:48 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಅಥಣಿ: ವಿಜೃಂಭಣೆಯಿಂದ ಜರುಗಿದ ಸತ್ತಿ ಚಾಮುಂಡೇಶ್ವರಿ ಜಾತ್ರೆ; ಆನೆ ಮೇಲೆ ದೇವಿಯ‌ ಅಂಬಾರಿ

06/10/2022, 13:48

ರಾಹುಲ್ ಅಥಣಿ ಬೆಳಗಾವಿ

info.reporter Karnataka.com

ಹೌದು ವೀಕ್ಷಕರೆ ಇದು ಎಲ್ಲಿ ಅಂತೀರಾ? ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡ ಶ್ರೀ ಚಾಮುಂಡೇಶ್ವರಿ ಜಾತ್ರೆಯನ್ನು ಅತಿ ವಿಜೃಂಭಣೆಯಿಂದ ಜರುಗಿತು.

ಕಳೆದ ಸುಮಾರು ಎರಡು ವರ್ಷಗಳಿಂದ ಕೊರೊನಾ ಎಂಬ ಮಹಾಮಾರಿ ರೋಗ ಇರುವುದರಿಂದ ಸರ್ಕಾರದ ಆದೇಶದಂತೆ ಸರಳವಾಗಿ ಆಚರಣೆ ಮಾಡಿದರು. ಆದರೆ ಈ ವರ್ಷ ಯಾವುದೇ ಅಡಚಣೆ ಇಲ್ಲದೆ ಶ್ರೀ ಚಾಮುಂಡೇಶ್ವರಿ ದೇವಿಯ ಅಂಬಾರಿಯನ್ನು ಆನೆಯ ಮೇಲೆ ಕೂಡ್ರಿಸಿ ಸತ್ತಿ ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಿದರು


ಸತ್ತಿ ಗ್ರಾಮದಲ್ಲಿ ಪವಾಡಪುರುಷ ದೇವರು ಎಂದರೆ ಶ್ರೀ ಚಾಮುಂಡೇಶ್ವರಿ ದೇವಿ ಬೇಡಿದ ಭಕ್ತರಿಗೆ ಬೇಡಿದ್ದನ್ನು ಕೊಡುವ ಕರುಣಾಮಯಿ ಶ್ರೀ ಚಾಮುಂಡೇಶ್ವರಿ ದೇವಿ ಸಾವಿರಾರು ಭಕ್ತರು ಬಂದು ಈ ದೇವಿಗೆ ಪಾತ್ರರಾಗುತ್ತಾರೆ.

6:00 ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಿಯ ರಥೋತ್ಸವ ಕೂಡ ನೆರವೇರಿತು

ಇತ್ತೀಚಿನ ಸುದ್ದಿ

ಜಾಹೀರಾತು