1:12 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಅಥಣಿ: ವಿಜೃಂಭಣೆಯಿಂದ ಜರುಗಿದ ಸತ್ತಿ ಚಾಮುಂಡೇಶ್ವರಿ ಜಾತ್ರೆ; ಆನೆ ಮೇಲೆ ದೇವಿಯ‌ ಅಂಬಾರಿ

06/10/2022, 13:48

ರಾಹುಲ್ ಅಥಣಿ ಬೆಳಗಾವಿ

info.reporter Karnataka.com

ಹೌದು ವೀಕ್ಷಕರೆ ಇದು ಎಲ್ಲಿ ಅಂತೀರಾ? ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡ ಶ್ರೀ ಚಾಮುಂಡೇಶ್ವರಿ ಜಾತ್ರೆಯನ್ನು ಅತಿ ವಿಜೃಂಭಣೆಯಿಂದ ಜರುಗಿತು.

ಕಳೆದ ಸುಮಾರು ಎರಡು ವರ್ಷಗಳಿಂದ ಕೊರೊನಾ ಎಂಬ ಮಹಾಮಾರಿ ರೋಗ ಇರುವುದರಿಂದ ಸರ್ಕಾರದ ಆದೇಶದಂತೆ ಸರಳವಾಗಿ ಆಚರಣೆ ಮಾಡಿದರು. ಆದರೆ ಈ ವರ್ಷ ಯಾವುದೇ ಅಡಚಣೆ ಇಲ್ಲದೆ ಶ್ರೀ ಚಾಮುಂಡೇಶ್ವರಿ ದೇವಿಯ ಅಂಬಾರಿಯನ್ನು ಆನೆಯ ಮೇಲೆ ಕೂಡ್ರಿಸಿ ಸತ್ತಿ ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಿದರು


ಸತ್ತಿ ಗ್ರಾಮದಲ್ಲಿ ಪವಾಡಪುರುಷ ದೇವರು ಎಂದರೆ ಶ್ರೀ ಚಾಮುಂಡೇಶ್ವರಿ ದೇವಿ ಬೇಡಿದ ಭಕ್ತರಿಗೆ ಬೇಡಿದ್ದನ್ನು ಕೊಡುವ ಕರುಣಾಮಯಿ ಶ್ರೀ ಚಾಮುಂಡೇಶ್ವರಿ ದೇವಿ ಸಾವಿರಾರು ಭಕ್ತರು ಬಂದು ಈ ದೇವಿಗೆ ಪಾತ್ರರಾಗುತ್ತಾರೆ.

6:00 ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಿಯ ರಥೋತ್ಸವ ಕೂಡ ನೆರವೇರಿತು

ಇತ್ತೀಚಿನ ಸುದ್ದಿ

ಜಾಹೀರಾತು