5:29 AM Monday20 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು: ಶಾಸಕರ ಜತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ್ ದಿಢೀರ್ ಸಭೆ

25/05/2021, 18:46

ಅಥಣಿ(reporterkarnataka news): ಅಥಣಿ ತಾಲೂಕಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದ ಶಾಸಕರು ಮತ್ತು ತಾಲೂಕಿನ 

ಉನ್ನತ ಅಧಿಕಾರಿಗಳ ಜತೆಯಲ್ಲಿ ತುರ್ತು ಪರಿಸ್ಥಿತಿಯ ಕುರಿತು ದಿಢೀರ್ ಸಭೆ ನಡೆಸಿದರು.

ತಾಲೂಕಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹಿರೇಮಠ್ ಅವರು, ಈಗಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಹತೋಟಿಯಲ್ಲಿದ್ದು ಯಾರು ಭಯಪಡುವ ಅವಶ್ಯಕತೆಯಿಲ್ಲ. ಈಗಾಗಲೇ  ಹೋಬಳಿ ಮಟ್ಟದಲ್ಲಿ ಕೋವಿಡ್ ಸೆಂಟರ್ ತೆರೆಯಲಾಗಿದ್ದು, ಮುಂದೆ ಇದೇ ಕ್ರಮವಾಗಿ ಸಾರ್ವಜನಿಕ ಆಸ್ಪತ್ರೆಗೆ ಕೂಡ ಕೋವಿಡ್ ಸೆಂಟರ್ ಗಳಾಗಿ ಪರಿವರ್ತಿಸಲಾಗುವುದು ಎಂದರು.

ತಾಲೂಕಿನಲ್ಲಿ ಯಾವುದೇ ರೀತಿಯ ವ್ಯಾಕ್ಸಿನ್ ಕೊರತೆ ಇಲ್ಲ. ಆದಷ್ಟು ಬೇಗ ಎಲ್ಲ ವರ್ಗದ ಜನರಿಗೂ ವ್ಯಾಕ್ಸಿನ್ ಕೊಡಿಸಲಾಗುವುದು. ಕೊರೊನಾ ಪಾಸಿಟಿವ್ ಬಂದಂತ ವ್ಯಕ್ತಿಗಳು ಮನೆಯಲ್ಲೇ ಚಿಕಿತ್ಸೆ ಪಡೆಯದೇ ಕೋವಿಡ್ ಸೆಂಟರ್ ಗಳಿಗೆ ಬಂದು ಚಿಕಿತ್ಸೆ ಪಡೆಯುವುದು ಉತ್ತಮ. ಏಕೆಂದರೆ ಮನೆಯಲ್ಲಿ ಎಲ್ಲ ಜನರಿಗೂ ವೈರಸ್ ತಗುಲುವ ಆತಂಕವಿದ್ದು, ಆದಷ್ಟು ಕೋವಿಡ್ ಸೆಂಟರಿಗೆ ಹೋಗಿ ಚಿಕಿತ್ಸೆ ಪಡೆಯಬೇಕು

ಶಾಸಕ ಮಹೇಶ್ ಕುಮ್ಟಳ್ಳಿ, ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್. ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು