2:53 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ: ಕೆಎಸ್ಸಾರ್ಟಿಸಿ ಡಿಪೋ ಮೆನೇಜರ್ ಜತೆ ಜಯ ಕರ್ನಾಟಕ ಸಂಘಟನೆ ಚರ್ಚೆ

28/12/2022, 11:47

ಬೆಳಗಾವಿ(reporterkarnataka.com): ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಸು ಸರಿಯಾದ ಸಮಯಕ್ಕೆ ಬಾರದೇ ಇರುವ ಕಾರಣ ಉಂಟಾಗಿರುವ ಸಮಸ್ಯೆ ಬಗ್ಗೆ ತಕ್ಷಣ ಸ್ಪಂದಿಸಿದ ಅಥಣಿ ತಾಲೂಕಿನ ಜಯ ಕರ್ನಾಟಕ ಸಂಘಟನೆ ಕೆಎಸ್ಸಾರ್ಟಿಸಿ
ಡಿಪೋ ಮ್ಯಾನೇಜರ್ ಅವರ ಜತೆ ಚರ್ಚೆ ನಡೆಸಿತು.


ನಾಳೆಯಿಂದ ಮುಂಜಾನೆ ಸರಿಯಾಗಿ 9.00 ಗಂಟೆಗೆ ದಿನಾಲು ಬಸ್ ಬಿಡುವುದಾಗಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಹ್ಲಾದ್ ವಾಗಮೊರೆ, ತಾಲೂಕು ಉಪಾಧ್ಯಕ್ಷ ಆಕಾಶ್ ನಂದಗಾವ್, ಪಾರ್ಥನ ಹಳ್ಳಿ ಶಾಖಾಧ್ಯಕ್ಷ ರಿಯಾಜ ಬಿರಾದರ, ಸುನಿಲ ನಾಯ್ಕ್, ಆಶಿಪ್ ಮೊಳೆ ಹಾಗೂ ಪಾರ್ಥನಹಳ್ಳಿ ಗ್ರಾಮದವರಾದ ರಫಿ ಪಟೇಲ್, ಇಲಾಯಿ ಮೋಳೆ, ಸಿಕಂದರ ಬಿರಾದರ, ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು