7:38 AM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ: ಕೆಎಸ್ಸಾರ್ಟಿಸಿ ಡಿಪೋ ಮೆನೇಜರ್ ಜತೆ ಜಯ ಕರ್ನಾಟಕ ಸಂಘಟನೆ ಚರ್ಚೆ

28/12/2022, 11:47

ಬೆಳಗಾವಿ(reporterkarnataka.com): ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಸು ಸರಿಯಾದ ಸಮಯಕ್ಕೆ ಬಾರದೇ ಇರುವ ಕಾರಣ ಉಂಟಾಗಿರುವ ಸಮಸ್ಯೆ ಬಗ್ಗೆ ತಕ್ಷಣ ಸ್ಪಂದಿಸಿದ ಅಥಣಿ ತಾಲೂಕಿನ ಜಯ ಕರ್ನಾಟಕ ಸಂಘಟನೆ ಕೆಎಸ್ಸಾರ್ಟಿಸಿ
ಡಿಪೋ ಮ್ಯಾನೇಜರ್ ಅವರ ಜತೆ ಚರ್ಚೆ ನಡೆಸಿತು.


ನಾಳೆಯಿಂದ ಮುಂಜಾನೆ ಸರಿಯಾಗಿ 9.00 ಗಂಟೆಗೆ ದಿನಾಲು ಬಸ್ ಬಿಡುವುದಾಗಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಹ್ಲಾದ್ ವಾಗಮೊರೆ, ತಾಲೂಕು ಉಪಾಧ್ಯಕ್ಷ ಆಕಾಶ್ ನಂದಗಾವ್, ಪಾರ್ಥನ ಹಳ್ಳಿ ಶಾಖಾಧ್ಯಕ್ಷ ರಿಯಾಜ ಬಿರಾದರ, ಸುನಿಲ ನಾಯ್ಕ್, ಆಶಿಪ್ ಮೊಳೆ ಹಾಗೂ ಪಾರ್ಥನಹಳ್ಳಿ ಗ್ರಾಮದವರಾದ ರಫಿ ಪಟೇಲ್, ಇಲಾಯಿ ಮೋಳೆ, ಸಿಕಂದರ ಬಿರಾದರ, ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು