7:20 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ: ಕೆಎಸ್ಸಾರ್ಟಿಸಿ ಡಿಪೋ ಮೆನೇಜರ್ ಜತೆ ಜಯ ಕರ್ನಾಟಕ ಸಂಘಟನೆ ಚರ್ಚೆ

28/12/2022, 11:47

ಬೆಳಗಾವಿ(reporterkarnataka.com): ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಸು ಸರಿಯಾದ ಸಮಯಕ್ಕೆ ಬಾರದೇ ಇರುವ ಕಾರಣ ಉಂಟಾಗಿರುವ ಸಮಸ್ಯೆ ಬಗ್ಗೆ ತಕ್ಷಣ ಸ್ಪಂದಿಸಿದ ಅಥಣಿ ತಾಲೂಕಿನ ಜಯ ಕರ್ನಾಟಕ ಸಂಘಟನೆ ಕೆಎಸ್ಸಾರ್ಟಿಸಿ
ಡಿಪೋ ಮ್ಯಾನೇಜರ್ ಅವರ ಜತೆ ಚರ್ಚೆ ನಡೆಸಿತು.


ನಾಳೆಯಿಂದ ಮುಂಜಾನೆ ಸರಿಯಾಗಿ 9.00 ಗಂಟೆಗೆ ದಿನಾಲು ಬಸ್ ಬಿಡುವುದಾಗಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಹ್ಲಾದ್ ವಾಗಮೊರೆ, ತಾಲೂಕು ಉಪಾಧ್ಯಕ್ಷ ಆಕಾಶ್ ನಂದಗಾವ್, ಪಾರ್ಥನ ಹಳ್ಳಿ ಶಾಖಾಧ್ಯಕ್ಷ ರಿಯಾಜ ಬಿರಾದರ, ಸುನಿಲ ನಾಯ್ಕ್, ಆಶಿಪ್ ಮೊಳೆ ಹಾಗೂ ಪಾರ್ಥನಹಳ್ಳಿ ಗ್ರಾಮದವರಾದ ರಫಿ ಪಟೇಲ್, ಇಲಾಯಿ ಮೋಳೆ, ಸಿಕಂದರ ಬಿರಾದರ, ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು