5:52 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ: ಕೆಎಸ್ಸಾರ್ಟಿಸಿ ಡಿಪೋ ಮೆನೇಜರ್ ಜತೆ ಜಯ ಕರ್ನಾಟಕ ಸಂಘಟನೆ ಚರ್ಚೆ

28/12/2022, 11:47

ಬೆಳಗಾವಿ(reporterkarnataka.com): ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಸು ಸರಿಯಾದ ಸಮಯಕ್ಕೆ ಬಾರದೇ ಇರುವ ಕಾರಣ ಉಂಟಾಗಿರುವ ಸಮಸ್ಯೆ ಬಗ್ಗೆ ತಕ್ಷಣ ಸ್ಪಂದಿಸಿದ ಅಥಣಿ ತಾಲೂಕಿನ ಜಯ ಕರ್ನಾಟಕ ಸಂಘಟನೆ ಕೆಎಸ್ಸಾರ್ಟಿಸಿ
ಡಿಪೋ ಮ್ಯಾನೇಜರ್ ಅವರ ಜತೆ ಚರ್ಚೆ ನಡೆಸಿತು.


ನಾಳೆಯಿಂದ ಮುಂಜಾನೆ ಸರಿಯಾಗಿ 9.00 ಗಂಟೆಗೆ ದಿನಾಲು ಬಸ್ ಬಿಡುವುದಾಗಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಹ್ಲಾದ್ ವಾಗಮೊರೆ, ತಾಲೂಕು ಉಪಾಧ್ಯಕ್ಷ ಆಕಾಶ್ ನಂದಗಾವ್, ಪಾರ್ಥನ ಹಳ್ಳಿ ಶಾಖಾಧ್ಯಕ್ಷ ರಿಯಾಜ ಬಿರಾದರ, ಸುನಿಲ ನಾಯ್ಕ್, ಆಶಿಪ್ ಮೊಳೆ ಹಾಗೂ ಪಾರ್ಥನಹಳ್ಳಿ ಗ್ರಾಮದವರಾದ ರಫಿ ಪಟೇಲ್, ಇಲಾಯಿ ಮೋಳೆ, ಸಿಕಂದರ ಬಿರಾದರ, ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು