10:33 AM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ: ಕೆಎಸ್ಸಾರ್ಟಿಸಿ ಡಿಪೋ ಮೆನೇಜರ್ ಜತೆ ಜಯ ಕರ್ನಾಟಕ ಸಂಘಟನೆ ಚರ್ಚೆ

28/12/2022, 11:47

ಬೆಳಗಾವಿ(reporterkarnataka.com): ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಸು ಸರಿಯಾದ ಸಮಯಕ್ಕೆ ಬಾರದೇ ಇರುವ ಕಾರಣ ಉಂಟಾಗಿರುವ ಸಮಸ್ಯೆ ಬಗ್ಗೆ ತಕ್ಷಣ ಸ್ಪಂದಿಸಿದ ಅಥಣಿ ತಾಲೂಕಿನ ಜಯ ಕರ್ನಾಟಕ ಸಂಘಟನೆ ಕೆಎಸ್ಸಾರ್ಟಿಸಿ
ಡಿಪೋ ಮ್ಯಾನೇಜರ್ ಅವರ ಜತೆ ಚರ್ಚೆ ನಡೆಸಿತು.


ನಾಳೆಯಿಂದ ಮುಂಜಾನೆ ಸರಿಯಾಗಿ 9.00 ಗಂಟೆಗೆ ದಿನಾಲು ಬಸ್ ಬಿಡುವುದಾಗಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಹ್ಲಾದ್ ವಾಗಮೊರೆ, ತಾಲೂಕು ಉಪಾಧ್ಯಕ್ಷ ಆಕಾಶ್ ನಂದಗಾವ್, ಪಾರ್ಥನ ಹಳ್ಳಿ ಶಾಖಾಧ್ಯಕ್ಷ ರಿಯಾಜ ಬಿರಾದರ, ಸುನಿಲ ನಾಯ್ಕ್, ಆಶಿಪ್ ಮೊಳೆ ಹಾಗೂ ಪಾರ್ಥನಹಳ್ಳಿ ಗ್ರಾಮದವರಾದ ರಫಿ ಪಟೇಲ್, ಇಲಾಯಿ ಮೋಳೆ, ಸಿಕಂದರ ಬಿರಾದರ, ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು