12:36 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ: ಕೆಎಸ್ಸಾರ್ಟಿಸಿ ಡಿಪೋ ಮೆನೇಜರ್ ಜತೆ ಜಯ ಕರ್ನಾಟಕ ಸಂಘಟನೆ ಚರ್ಚೆ

28/12/2022, 11:47

ಬೆಳಗಾವಿ(reporterkarnataka.com): ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಸು ಸರಿಯಾದ ಸಮಯಕ್ಕೆ ಬಾರದೇ ಇರುವ ಕಾರಣ ಉಂಟಾಗಿರುವ ಸಮಸ್ಯೆ ಬಗ್ಗೆ ತಕ್ಷಣ ಸ್ಪಂದಿಸಿದ ಅಥಣಿ ತಾಲೂಕಿನ ಜಯ ಕರ್ನಾಟಕ ಸಂಘಟನೆ ಕೆಎಸ್ಸಾರ್ಟಿಸಿ
ಡಿಪೋ ಮ್ಯಾನೇಜರ್ ಅವರ ಜತೆ ಚರ್ಚೆ ನಡೆಸಿತು.


ನಾಳೆಯಿಂದ ಮುಂಜಾನೆ ಸರಿಯಾಗಿ 9.00 ಗಂಟೆಗೆ ದಿನಾಲು ಬಸ್ ಬಿಡುವುದಾಗಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಹ್ಲಾದ್ ವಾಗಮೊರೆ, ತಾಲೂಕು ಉಪಾಧ್ಯಕ್ಷ ಆಕಾಶ್ ನಂದಗಾವ್, ಪಾರ್ಥನ ಹಳ್ಳಿ ಶಾಖಾಧ್ಯಕ್ಷ ರಿಯಾಜ ಬಿರಾದರ, ಸುನಿಲ ನಾಯ್ಕ್, ಆಶಿಪ್ ಮೊಳೆ ಹಾಗೂ ಪಾರ್ಥನಹಳ್ಳಿ ಗ್ರಾಮದವರಾದ ರಫಿ ಪಟೇಲ್, ಇಲಾಯಿ ಮೋಳೆ, ಸಿಕಂದರ ಬಿರಾದರ, ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು