8:03 AM Tuesday24 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಅಥಣಿ ತಾಲೂಕಿನ ರೈತರ ಮೊಗದಲ್ಲಿ ಹರ್ಷ ತಂದ ಡಿಸಿಎಂ ಲಕ್ಷ್ಮಣ್ ಸವದಿ: ನೀರಾವರಿ ಪಂಪ್ ಸೆಟ್ ಗಳಿಗೆ ಚಾಲನೆ

27/05/2021, 14:54

ರಾಹುಲ್ ಅಥಣಿ ಬೆಳಗಾವಿ
info.reporterkarnataka@ gmail.com

ಅಥಣಿ ತಾಲೂಕಿನ ಹಲ್ಯಾಳ ಯಾತ ನೀರಾವರಿ ಪಂಪ್ ಸೆಟಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. 

ಪ್ರತಿ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತಿದ್ದ ಕೆನಾಲ್ ನೀರನ್ನು ಈ ವರ್ಷ ಮೇ ತಿಂಗಳಲ್ಲಿ ಪ್ರಾರಂಭಿಸಲಾಗಿದೆ.  ಮುಂಗಾರು ಬೆಳೆಯಲು ಅನುಕೂಲವಾಗಲು ಕೆರೆ-ಕಟ್ಟೆ, ಬಾಂದಾರ ಹಾಗೂ ಮುಂತಾದವುಗಳಲ್ಲಿ ನೀರು ತುಂಬಿ ಜನರಿಗೆ ಅನುಕೂಲವಾಗುತ್ತದೆ. ಇದೇ ತೆರನಾಗಿ ಮುಂದಿನ ತಿಂಗಳಲ್ಲಿ ಕರಿಮಸೂತಿ ಯಾತ ನೀರಾವರಿ ಹಾಗೂ ಐನಾಪುರ ನೀರಾವರಿ ಗಳನ್ನು ಪ್ರಾರಂಭಿಸಿ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಲಾಗುವುದು. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ರೀತಿಯ ಚರ್ಚೆಗಳು ಆಗಿಲ್ಲ. ಈ ಕೋವಿಡ್ ಸಂದರ್ಭದಲ್ಲಿ ಈ ಕುರಿತು ಜನರ ಆರೋಗ್ಯದ ಕುರಿತು ಕಾಳಜಿ ಮಾಡುವುದು ಮಹತ್ತರವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬಿ. ಅರ್. ರಾಟೋಡ್, ಕೆ. ಕೆ. ಜಾಲಿಬೇರಿ, ಸಹಾಯಕ ಕಾರ್ಯ ನಿರ್ವಾಹಕರು ಕೆ ರವಿ, ಪ್ರವಿಣ ಹುಣಶೀಕಟ್ಟಿ, ರಾಜೇಂದ್ರ ರೋಡಗಿ. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮುದುಕಣ್ಣ. ಸೇಗುಣಸಿ, ಮಹಾದೇವ ಬಿಸಲನಾಯಕ್, ಚಂದ್ರಕಾಂತ್ ಕಾಗವಾಡ ಹಾಗೂ ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು