3:25 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅಥಣಿ ತಾಲೂಕಿನ ರೈತರ ಮೊಗದಲ್ಲಿ ಹರ್ಷ ತಂದ ಡಿಸಿಎಂ ಲಕ್ಷ್ಮಣ್ ಸವದಿ: ನೀರಾವರಿ ಪಂಪ್ ಸೆಟ್ ಗಳಿಗೆ ಚಾಲನೆ

27/05/2021, 14:54

ರಾಹುಲ್ ಅಥಣಿ ಬೆಳಗಾವಿ
info.reporterkarnataka@ gmail.com

ಅಥಣಿ ತಾಲೂಕಿನ ಹಲ್ಯಾಳ ಯಾತ ನೀರಾವರಿ ಪಂಪ್ ಸೆಟಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. 

ಪ್ರತಿ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತಿದ್ದ ಕೆನಾಲ್ ನೀರನ್ನು ಈ ವರ್ಷ ಮೇ ತಿಂಗಳಲ್ಲಿ ಪ್ರಾರಂಭಿಸಲಾಗಿದೆ.  ಮುಂಗಾರು ಬೆಳೆಯಲು ಅನುಕೂಲವಾಗಲು ಕೆರೆ-ಕಟ್ಟೆ, ಬಾಂದಾರ ಹಾಗೂ ಮುಂತಾದವುಗಳಲ್ಲಿ ನೀರು ತುಂಬಿ ಜನರಿಗೆ ಅನುಕೂಲವಾಗುತ್ತದೆ. ಇದೇ ತೆರನಾಗಿ ಮುಂದಿನ ತಿಂಗಳಲ್ಲಿ ಕರಿಮಸೂತಿ ಯಾತ ನೀರಾವರಿ ಹಾಗೂ ಐನಾಪುರ ನೀರಾವರಿ ಗಳನ್ನು ಪ್ರಾರಂಭಿಸಿ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಲಾಗುವುದು. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ರೀತಿಯ ಚರ್ಚೆಗಳು ಆಗಿಲ್ಲ. ಈ ಕೋವಿಡ್ ಸಂದರ್ಭದಲ್ಲಿ ಈ ಕುರಿತು ಜನರ ಆರೋಗ್ಯದ ಕುರಿತು ಕಾಳಜಿ ಮಾಡುವುದು ಮಹತ್ತರವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬಿ. ಅರ್. ರಾಟೋಡ್, ಕೆ. ಕೆ. ಜಾಲಿಬೇರಿ, ಸಹಾಯಕ ಕಾರ್ಯ ನಿರ್ವಾಹಕರು ಕೆ ರವಿ, ಪ್ರವಿಣ ಹುಣಶೀಕಟ್ಟಿ, ರಾಜೇಂದ್ರ ರೋಡಗಿ. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮುದುಕಣ್ಣ. ಸೇಗುಣಸಿ, ಮಹಾದೇವ ಬಿಸಲನಾಯಕ್, ಚಂದ್ರಕಾಂತ್ ಕಾಗವಾಡ ಹಾಗೂ ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು