1:57 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಅಥಣಿಯ ದರೂರ್  ಗ್ರಾಮ ಪಂಚಾಯತಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ: ಮಾಜಿ ಸೈನಿಕರಿಗೆ ಸನ್ಮಾನ

15/08/2021, 18:25

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ದರೂರ್  ಗ್ರಾಮ ಪಂಚಾಯತಿಯಲ್ಲಿ 75ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು

ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಬಾಬು ಕಾಂಬಳೆ ಧ್ವಜಾರೋಹಣ ನೆರವೇರಿಸಿದರು

ಇದೇ ವೇಳೆ ಮಾತನಾಡಿದ ಮಹೇಶ್ ಬಾಬು ಕಾಂಬಳೆ, ಶುಭ ಸಂದರ್ಭದಲ್ಲಿ ಮಾಜಿ ಸೈನಿಕರಿಗೆ ಹಾಗೂ ದರೂರ್ ಗ್ರಾಮದ ಡಾಕ್ಟ್ರ್ರೇಟ್ ಪದವಿ ದಾರರಿಗೆ ಸನ್ಮಾನ ಮಾಡಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಬರ್ ಬರೇ,   ಉಪಾಧ್ಯಕ್ಷರಾದ ಶಂಕರ್ ಐಗಳಿ, ಸದಸ್ಯರುಗಳಾದ ಅಶೋಕ್ ಖುರ್ದ್,  ಮಹದೇವ್ ಕಲ್ಲೋಳಿ, ಮಹೇಶ್ ಡವಳೆಶ್ವರ, ವೃಷಭ ನಾಯಿಕ, ಮಹೇಶ್ ಬೆನಾಡಿ,  ಇನ್ನುಳಿದ ಸದಸ್ಯರು ಮತ್ತು ಎಲ್ಲಾ ಶಾಲೆಯ ಸಿಬ್ಬಂದಿಗಳು ಹಾಗೂ ಸರ್ವ ಸದಸ್ಯರುಗಳು ಮತ್ತು ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು