12:15 AM Friday6 - June 2025
ಬ್ರೇಕಿಂಗ್ ನ್ಯೂಸ್
ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ… Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ…

ಇತ್ತೀಚಿನ ಸುದ್ದಿ

ಅಥಣಿಯ ಶೇಗುಣಿಸಿ ಗ್ರಾಮದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ: ಕೊಲೆ ಶಂಕೆ

22/01/2022, 14:02

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಅಥಣಿ ತಾಲ್ಲೂಕಿನ ಶೇಗುಣಿಸಿ ಗ್ರಾಮದಲ್ಲಿ ಶಂಕರಹಟ್ಟಿ ತೇರದಾಳ ರಸ್ತೆ ಬದಿಯ ಕೆನಾಲ್ ವೊಂದರಲ್ಲಿ  ಅಪರಿಚಿತ ಶವ ಪತ್ತೆಯಾಗಿದೆ.

ಅಂದಾಜು 50-ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯನ್ನು ದುಷ್ಕರ್ಮಿಗಳು
ಯಾವುದೋ ಉದ್ದೇಶಕ್ಕಾಗಿ ಆಯುಧದಿಂದ ಹೊಡೆದು ಕೊಲೆ ಮಾಡಿ ಪುರಾವೆ ನಾಶ ಮಾಡುವ ಉದ್ದೇಶದಿಂದ  ಶವವನ್ನು ಶೇಗುಣಿಸಿ ಗ್ರಾಮದ ಹದ್ದಿಯ ಮುಡಶಿಯವರ ಜಮೀನಿನ ಹತ್ತಿರ ಎಸೆದು ಹೋಗಿದ್ದಾರೆ. ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚುವರಿ ಪೊಲೀಸ್ ಸುಪರಿಂಟೆಂಡೆಂಟ್ ಬೆಳಗಾವಿ ಮಾರ್ಗದರ್ಶನದಲ್ಲಿ ಅಥಣಿ ಸಿಪಿಐ ಬಸನಗೌಡರ ಹಾಗೂ ಅಥಣಿ ಪಿಎಸ್ಐ ಕುಮಾರ ಹಾಡಕರ, ಎ ಎಸ್ಐಪಿ ನಾಗರಾಜ ಹಾಗೂ ಸಿಬ್ಬಂದಿ ಪ್ರಕರಣದ ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು