12:13 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅಥಣಿಯ ಶೇಗುಣಿಸಿ ಗ್ರಾಮದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ: ಕೊಲೆ ಶಂಕೆ

22/01/2022, 14:02

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಅಥಣಿ ತಾಲ್ಲೂಕಿನ ಶೇಗುಣಿಸಿ ಗ್ರಾಮದಲ್ಲಿ ಶಂಕರಹಟ್ಟಿ ತೇರದಾಳ ರಸ್ತೆ ಬದಿಯ ಕೆನಾಲ್ ವೊಂದರಲ್ಲಿ  ಅಪರಿಚಿತ ಶವ ಪತ್ತೆಯಾಗಿದೆ.

ಅಂದಾಜು 50-ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯನ್ನು ದುಷ್ಕರ್ಮಿಗಳು
ಯಾವುದೋ ಉದ್ದೇಶಕ್ಕಾಗಿ ಆಯುಧದಿಂದ ಹೊಡೆದು ಕೊಲೆ ಮಾಡಿ ಪುರಾವೆ ನಾಶ ಮಾಡುವ ಉದ್ದೇಶದಿಂದ  ಶವವನ್ನು ಶೇಗುಣಿಸಿ ಗ್ರಾಮದ ಹದ್ದಿಯ ಮುಡಶಿಯವರ ಜಮೀನಿನ ಹತ್ತಿರ ಎಸೆದು ಹೋಗಿದ್ದಾರೆ. ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚುವರಿ ಪೊಲೀಸ್ ಸುಪರಿಂಟೆಂಡೆಂಟ್ ಬೆಳಗಾವಿ ಮಾರ್ಗದರ್ಶನದಲ್ಲಿ ಅಥಣಿ ಸಿಪಿಐ ಬಸನಗೌಡರ ಹಾಗೂ ಅಥಣಿ ಪಿಎಸ್ಐ ಕುಮಾರ ಹಾಡಕರ, ಎ ಎಸ್ಐಪಿ ನಾಗರಾಜ ಹಾಗೂ ಸಿಬ್ಬಂದಿ ಪ್ರಕರಣದ ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು