10:22 PM Saturday10 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ಭೀಕರ ರಸ್ತೆ ಅಪಘಾತ: 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ; ಕೆಲವರ ಸ್ಥಿತಿ ಚಿಂತಾಜನಕ

04/02/2023, 22:33

ರಾಹುಲ್ ಅಥಣಿ ಬೆಳಗಾವಿ

info.reporterkarnataka @gmail.com

ಪ್ರಯಾಣಿಕರಿದ್ದ ಕ್ರೂಸರ್ ವಾಹನ ಹಾಗೂ ಗೂಡ್ಸ್ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ 10ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಅಥಣಿಯಲ್ಲಿ ನಡೆದಿದೆ.


ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್ ನಲ್ಲಿ ನಂದಗಾವ ಗ್ರಾಮದ ಕಡೆ ಸಾಗುತ್ತಿದ್ದ ಕ್ರೂಸರ್ ಹಾಗೂ ಅಥಣಿ ಮಾರ್ಗವಾಗಿ ಸಾಗುತ್ತಿದ್ದ ಗೂಡ್ಸ್ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್ ನಲ್ಲಿದ್ದ ಹತ್ತಕ್ಕೂ ಅಧಿಕ ಜನರಿಗೆ ತೀವ್ರ ಗಾಯಗಳಾಗಿದ್ದು ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಸಮೀಪದ ಖಾಸಗಿ ಹಾಗೂ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದು ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು