2:48 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ನವರಾತ್ರಿ ದುರ್ಗಾಮಾತಾ ಪೂಜೆ: ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸಂಬಂಧ ಬೆಸೆಯುವ ಬನ್ನಿ ಹಬ್ಬ ಆಚರಣೆ

25/10/2023, 16:51

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿ ದಸರಾ ಹಬ್ಬದ ಅಂಗವಾಗಿ ಅಥಣಿ ಪಟ್ಟಣದ ಶ್ರೀ ಹನುಮಾನ ಮಂದಿರದ ಸಮೀಪದಲ್ಲಿ ಶ್ರೀ ದುರ್ಗಾಮಾತಾ ಪೂಜೆ ಸಮಾರಂಭ ನಡೆಯಿತು.

ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ
ಸವದಿ ಅವರು ಪಾಲ್ಗೊಂಡು ಪೂಜೆ, ಪ್ರಾರ್ಥನೆ ನೆರವೇರಿಸಿದರು.
ನಾಡಿನ ಸಮಸ್ತ ಜನತೆಗೆ ದಸರಾ ವಿಜಯದಶಮಿ ಹಬ್ಬದ ಶುಭಾಶಯ ಕೋರಿದರು. ಈ ಶುಭ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ, ದುರ್ಗಾಮಾತೆ ಸರ್ವರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಪುರಸಭೆ ಸದಸ್ಯರಾದ ರಾಜು ಬುಲಬುಲೆ, ಸಂತೋಷ ಸಾವಡಕರ, ಮುಖಂಡರಾದ ದಿಲೀಪ ಲೋನಾರಿ, ರಾಮನಗೌಡ ಪಾಟೀಲ, ನಿತೀನ ಗೋಂಗಡೆ, ವಿಜಯಸಿಂಗ್ ರಜಪೂತ* ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.
ನಾವು ನೀವು ಬಂಗಾರದ್ಹಾಂಗಿರೋಣ್ರೀ: ದಸರಾ, ವಿಜಯದಶಮಿ, ಸಂಬಂಧ ಬೆಸೆಯುವ ಬನ್ನಿ ಹಬ್ಬದ ನಿಮಿತ್ಯ ಶಾಸಕ ಲಕ್ಷ್ಮಣ
ಸವದಿ ಅವರನ್ನು ಅಥಣಿ
ಕ್ಷೇತ್ರದ ವಿವಿಧ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು, ಸಾರ್ವಜನಿಕರು ಭೇಟಿ ಮಾಡಿ ಪರಸ್ಪರ ಬನ್ನಿ ಕೊಟ್ಟು “ನಾವು ನೀವು ಬಂಗಾರದ್ಹಾಂಗಿರೋಣ್ರೀ”..ಎಂದು ಹಬ್ಬದ ಶುಭಾಶಯ ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು