3:31 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ಸಂಭ್ರಮ- ಸಡಗರದ ಲಕ್ಕವ್ವ ದೇವಿ ಜಾತ್ರಾ ಮಹೋತ್ಸವ

31/05/2023, 22:42

ರಾಹುಲ್ ಅಥಣಿ ಬೆಳಗಾವಿ
info.reporter Karnataka@mail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಶಿವಯೋಗಿ ನಗರದಲ್ಲಿ ಶ್ರೀ ಕೇರಿ ಲಕ್ಕವ್ವ ದೇವಿ ಜಾತ್ರಾ ಮಹೋತ್ಸವ ಅದ್ದೂರಿಯಿಂದ ಜರುಗಿತು. ಮಹಿಳೆಯರು ಕುಂಭ ಹೊತ್ತು ಭಜನಾ ಪದಗಳು ಹಾಡುತ್ತಾ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಅಗಸಿ, ಸಾರಿ ಬಜಾರ, ಮುರಗೇಂದ್ರ ಬ್ಯಾಂಕ್ ದಿಂದ ಗಚ್ಚಿನ ಮಠದಿಂದ ಶ್ರೀ ಕೇರಿ ಲಕ್ಕವ್ವ ದೇವಿ ದೇವಸ್ಥಾನದ ವರಗೆ ಸಾಗಿದರು.
ಇದೇ ಸಂದರ್ಭದಲ್ಲಿ ಶ್ರೀ ದಿವ್ಯ ಸಾನಿಧ್ಯ ಪರಮಪೂಜಾ ಮರುಳಸಿದ್ದ ಮಹಾಸ್ವಾಮಿಗಳು ಶೆಟ್ಟರ ಮಠ ಸಂದರ್ಭದಲ್ಲಿ ಬಸಪ್ಪ ಬಕಾರಿ ಶ್ರೀ ಬಾಬು ಜೋಗಾಣಿ ರಾಜು ಹಳ್ಳದಮಳ ಬಸವರಾಜ್ ಹಳ್ಳದಮಾಳ ಮಾರ್ನಿಂಗ್ ರೋಕಡಿ ಸಚಿನ್ ಬಕಾರಿ ಆನಂದ ಲಗಳಿ ನಾಗೇಶ್ ಕನ್ನೂರಿ ಸುರೇಶ್ ಬಕಾರಿ ಸಂಜಯ್ ಬಕಾರಿ ರಮೇಶ್ ಭಕಾರಿ ಸತೀಶ್ ವಿಠ್ಠಲ್ ವಿಜಯ ಹಳ್ಳದಮಳ ಸೋಮು ಹಳ್ಳದಮಳ ಉಮೇಶ್ ಕಟ್ಟಿಮನಿ ಉಮೇಶ ಶಂಕರ್ ಮಹಾದೇವ ಇನಚಿ, ಬಸಪ್ಪಾ ಜಿರಗ್ಯಾಳ, ಬಸಪ್ಪ ಮೈಗೂರ, ಗೋಪಾಲ ಮಹಾಜನ, ಪೋಳ, ಅನೀಲ ಮಗದುಮ, ಸಿದ್ದು ಮಗ್ಗದುಮ, ಶಿವು ಜಗದಾಳ, ಮಹಾಂತೇಶ್ ಸಿಂದೂರ್ ಗಿರೀಶ್ ದಿವಾನ ಇರಪ್ಪಾ ಮಗ್ಗದುಮ ಬಕಾರಿ ಬಂಧುಗಳು ಜೋಗಾಣಿ ಬಂಧುಗಳು ಹಳ್ಳದ ಮಳ ಬಂಧುಗಳು ರೋಕಡಿ ಬಂಧುಗಳು ಶಿವಯೋಗಿ ನಗರದ ಅನೇಕ ಗ್ರಾಮಸ್ಥರು ಮುಖಂಡರು ಗಣ್ಯ ಮಾನ್ಯರು ವಿದ್ಯಾರ್ಥಿಗಳು ಶಿವಯೋಗಿ ನಗರದ ಎಲ್ಲಾ ಭಕ್ತಾದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು