3:49 AM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಅತೀ ವೇಗದ ಚಾಲನೆ: ತೀರ್ಥಹಳ್ಳಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು 3 ಪಲ್ಟಿ; ಪ್ರಯಾಣಿಕರು ಪಾರು

31/07/2024, 20:28

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಅತೀ ವೇಗದಿಂದ ಚಲಿಸುತ್ತಿದ್ದ ಕಾರೊಂದು ಪಲ್ಟಿಯಾದ ಘಟನೆ ಬುಧವಾರ ಅರೆಕಲ್ಲು ಬಳಿ ನಡೆದಿದೆ.
ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ಲು ಬಳಿ ಬುಧವಾರ ಬೆಳಗ್ಗೆ ಅತೀ ವೇಗದಿಂದ ತೀರ್ಥಹಳ್ಳಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಬಿಟ್ಟರೆ ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ.
ಕಾರು ಅರೆಕಲ್ಲು ಸಮೀಪದ ಅಳವಡಿಸಿದ್ದ ಬ್ಯಾರಿಕೇಡ್ ಬಳಿ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಉರುಳಿದ ರಭಸಕ್ಕೆ ಎರಡು ಮೂರು ಪಲ್ಟಿಯಾಗಿ ರಸ್ತೆಯ ಮಧ್ಯೆ ಅಂಗಾತವಾಗಿ ನಿಂತಿದೆ. ತಕ್ಷಣವೇ ಸ್ಥಳೀಯರೆಲ್ಲರೂ ಸೇರಿ ಕಾರು ಎತ್ತಿ ಮಣಿಪಾಲಕ್ಕೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು