2:42 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಅತೀ ವೇಗದ ಚಾಲನೆ: ತೀರ್ಥಹಳ್ಳಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು 3 ಪಲ್ಟಿ; ಪ್ರಯಾಣಿಕರು ಪಾರು

31/07/2024, 20:28

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಅತೀ ವೇಗದಿಂದ ಚಲಿಸುತ್ತಿದ್ದ ಕಾರೊಂದು ಪಲ್ಟಿಯಾದ ಘಟನೆ ಬುಧವಾರ ಅರೆಕಲ್ಲು ಬಳಿ ನಡೆದಿದೆ.
ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ಲು ಬಳಿ ಬುಧವಾರ ಬೆಳಗ್ಗೆ ಅತೀ ವೇಗದಿಂದ ತೀರ್ಥಹಳ್ಳಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಬಿಟ್ಟರೆ ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ.
ಕಾರು ಅರೆಕಲ್ಲು ಸಮೀಪದ ಅಳವಡಿಸಿದ್ದ ಬ್ಯಾರಿಕೇಡ್ ಬಳಿ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಉರುಳಿದ ರಭಸಕ್ಕೆ ಎರಡು ಮೂರು ಪಲ್ಟಿಯಾಗಿ ರಸ್ತೆಯ ಮಧ್ಯೆ ಅಂಗಾತವಾಗಿ ನಿಂತಿದೆ. ತಕ್ಷಣವೇ ಸ್ಥಳೀಯರೆಲ್ಲರೂ ಸೇರಿ ಕಾರು ಎತ್ತಿ ಮಣಿಪಾಲಕ್ಕೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು