5:47 PM Sunday5 - April 2026
ಬ್ರೇಕಿಂಗ್ ನ್ಯೂಸ್
ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್

ಇತ್ತೀಚಿನ ಸುದ್ದಿ

ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸ್ಪೀಕರ್ ಕಾಗೇರಿ ಭೇಟಿ: ಪರಿಹಾರ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

20/08/2021, 08:18

ಸಿದ್ದಾಪುರ(reporterkarnataka.com): ತಾಲೂಕಿನ‌ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಪರಿಶೀಲನೆ‌‌ ನಡೆಸಿದರು.

ತಾಲೂಕಿನ ಹಸರಗೋಡ ಪಂಚಾಯತದ ತಲ್ಲನಜಡ್ಡಿ, ಅಣಲೇಬೈಲ್ ಪಂಚಾಯತ್ ವ್ಯಾಪ್ತಿಯ ಮೂರೂರು ಹೊಸ್ಪೇಟೆಬೈಲದ ಪರಿಶಿಷ್ಟ ಜಾತಿ ಕಾಲೊನಿ, ಹೆಗ್ಗರಣಿ ಪ್ರದೇಶದ ತಾರೇಸರ ಹಾಗೂ ಬಿದ್ರಕಾನ ಪಂಚಾಯತ್ ವ್ಯಾಪ್ತಿಯ ಐದ್ನಳ್ಳಿಯಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದ ಮನೆ, ತೋಟ, ಗದ್ದೆ ಪ್ರದೇಶಗಳ ಪರಿವೀಕ್ಷಣೆ ನಡೆಸಿದರು. ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು