2:25 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಅಥ್ಲೇಟಿಕ್ಸ್ : ವಾಗ್ದೇವಿಯ ಆಂಗ್ಲ ಮಾಧ್ಯಮ ಶಾಲೆಯ ಅನುಗ್ರಹ, ಕೌಶಲ್ ರಾಜ್ಯಮಟ್ಟಕ್ಕೆ ಆಯ್ಕೆ

15/11/2025, 20:44

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಶಿವಮೊಗ್ಗದಲ್ಲಿ ಶಾಲಾ ಶಿಕ್ಷಣ ಇಲಾಖೆಯವರು ಆಯೋಜಿಸಿದ
ಜಿಲ್ಲಾಮಟ್ಟದ 14 ವರ್ಷ ವಯೋಮಿತಿಗೆೊಳಗಿನ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ವಾಗ್ದೇವಿ ಆಂಗ್ಲ ಮಾಧ್ಯಮ ಶಾಲೆಯ ಅನುಗ್ರಹ
( 7ನೇ ತರಗತಿ) ತಟ್ಟೆ ಎಸೆತದಲ್ಲಿ ಪ್ರಥಮ ಸ್ಥಾನ, ಕೌಶಲ್ ( 8ನೆಯ ತರಗತಿ) 100 ಮೀ ಓಟದಲ್ಲಿ ದ್ವಿತೀಯ ಸ್ಥಾನವನ್ನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜವೀರ್ (8ನೆಯ ತರಗತಿ) 100 ಮೀ ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಸದಸ್ಯರು, ಶಿಕ್ಷಕ ವೃಂದದವರು ಪೋಷಕರು, ಅಭಿನಂದಿಸಿ ಮುಂದಿನ ಕ್ರೀಡಾಕೂಟಕ್ಕೆ ಶುಭ ಹಾರೈಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು