12:05 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ ಪರಾರಿ

23/10/2025, 15:55

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkatnstaka@gmail.com

ಸೋಮವಾರಪೇಟೆ ತಾಲೂಕಿನ ಉದ್ಯಮಿಯೊಬ್ಬರ ಕೊಲೆ ಯತ್ನ ನಡೆದಿದೆ. ಇಲ್ಲಿನ ಹ್ಯಾಂಡ್ ಪೋಸ್ಟ್ ಬಳಿಯ ಪೆಟ್ರೋಲ್ ಬಂಕ್ ಮಾಲೀಕ ಹಾಗೂ ಕೊಡ್ಲಿಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಜೆ. ಕೆ. ತೇಜ ಕುಮಾರ್ ಅವರು ಕಾರಿನಲ್ಲಿ ಪೆಟ್ರೋಲ್ ಬಂಕ್ ನಿಂದ ಮನೆಗೆ ತೆರಳುವ ಸಂದರ್ಭ ಏಕಾ ಎಕಿ ಲಾರಿ ಗುದ್ದಿದ್ದು, ಕಾರು ಬಹುತೇಕ ಜಖಂ ಗೊಂಡಿದೆ.

ಲಾರಿ ಕೊಡ್ಲಿಪೇಟೆಯ ಕೆರಗ ನಹಳ್ಳಿ ಗ್ರಾಮದ ಕೆ. ಆರ್ ರಮೇಶ್ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ವೈಯುಕ್ತಿಕ ಕಾರಣದಿಂದ ಈ ಕೊಲೆ ಯತ್ನ ನಡೆದಿದೆ ಎಂದು ತೇಜಕುಮಾರ್ ಶನಿವಾರಸಂತೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಾರಿನ ಏರ್ ಬ್ಯಾಗ್ ತೆರದ ಕಾರಣ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು