12:48 AM Saturday14 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಅತ್ಯಾಚಾರ ಪ್ರಕರಣ: 8 ವರ್ಷದ ಬಳಿಕ ತೆಹಲ್ಕಾ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ದೋಷಮುಕ್ತಿ

21/05/2021, 14:17

ಗೋವಾ(reporterkarnataka news) : ಅತ್ಯಾಚಾರ ಪ್ರಕರಣ ಎದುರಿಸುತ್ತಿದ್ದ ತಹಲ್ಕಾ ನಿಯತಕಾಲಿಕದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ಅವರನ್ನು ನಿರ್ದೋಷಿ ಎಂದು ಗೋವಾದ ಸೆಷನ್ಸ್ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ಸುಮಾರು 8 ವರ್ಷಗಳ ಹಿಂದೆ ತೇಜ್ ಪಾಲ್ ವಿರುದ್ಧ ಸಹದ್ಯೋಗಿ ಮಹಿಳೆ ದೂರು ನೀಡಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

2013 ರಲ್ಲಿ ತೆಹಲ್ಕಾ ಗೋವಾದ ಪಂಚತಾರಾ ಹೋಟೆಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರ ವೇಳೆ ಲಿಫ್ಟ್ ನೊಳಗೆ ತನ್ನ ಸಹದ್ಯೋಗಿಯೊಬ್ಬರಿಗೆ ಅತ್ಯಾಚಾರ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಇದೀಗ ತೀರ್ಪು ನೀಡಿರುವ ಗೋವಾ ಸೆಷನ್ಸ್ ನ್ಯಾಯಾಲಯ ತೇಜ್ ಪಾಲ್ ಅವರು ನಿರ್ದೋಷಿ ಎಂದು ಆದೇಶ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು