3:44 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಅತ್ಯಾಚಾರ ಪ್ರಕರಣ: 8 ವರ್ಷದ ಬಳಿಕ ತೆಹಲ್ಕಾ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ದೋಷಮುಕ್ತಿ

21/05/2021, 14:17

ಗೋವಾ(reporterkarnataka news) : ಅತ್ಯಾಚಾರ ಪ್ರಕರಣ ಎದುರಿಸುತ್ತಿದ್ದ ತಹಲ್ಕಾ ನಿಯತಕಾಲಿಕದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ಅವರನ್ನು ನಿರ್ದೋಷಿ ಎಂದು ಗೋವಾದ ಸೆಷನ್ಸ್ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ಸುಮಾರು 8 ವರ್ಷಗಳ ಹಿಂದೆ ತೇಜ್ ಪಾಲ್ ವಿರುದ್ಧ ಸಹದ್ಯೋಗಿ ಮಹಿಳೆ ದೂರು ನೀಡಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

2013 ರಲ್ಲಿ ತೆಹಲ್ಕಾ ಗೋವಾದ ಪಂಚತಾರಾ ಹೋಟೆಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರ ವೇಳೆ ಲಿಫ್ಟ್ ನೊಳಗೆ ತನ್ನ ಸಹದ್ಯೋಗಿಯೊಬ್ಬರಿಗೆ ಅತ್ಯಾಚಾರ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಇದೀಗ ತೀರ್ಪು ನೀಡಿರುವ ಗೋವಾ ಸೆಷನ್ಸ್ ನ್ಯಾಯಾಲಯ ತೇಜ್ ಪಾಲ್ ಅವರು ನಿರ್ದೋಷಿ ಎಂದು ಆದೇಶ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು